Apr 9, 2019, 8:22 PM IST
IPL 2019 ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲು ಕಾಣುತ್ತಿದೆ. ಇದಕ್ಕೆ ನಾಯಕ ವಿರಾಟ್ ಕೊಹ್ಲಿ ಟೀಕೆಗೆ ಗುರಿಯಾಗಿದ್ದಾರೆ. ಐಪಿಎಲ್ ತಂಡವನ್ನೇ ಗೆಲುವಿನತ್ತ ಕೊಂಡೊಯ್ಯಲು ಸಾಧ್ಯವಾಗದ ನಾಯಕ, ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಮುನ್ನಡೆಸಲು ಸಾಧ್ಯವೇ? ಹೀಗಾಗಿ ನಾಯಕ ಬದಲಿಸಿ ಅನ್ನೋ ಮಾತುಗಳು ಕೇಳಿಬಂದಿದೆ. ಇದೀಗ RCB ಸೋಲು ಹಾಗೂ ಟೀಕೆಗೆ ಮಾಜಿ ನಾಯಕ ಸುನಿಲ್ ಗವಾಸ್ಕರ್ ಹೇಳಿದ್ದೇನು? ಇಲ್ಲಿದೆ ನೋಡಿ.