ಮುಗಿಯಿತಾ ಶಿಖರ್ ಧವನ್ ಟೀಂ ಇಂಡಿಯಾ ಜರ್ನಿ..?

ಮುಗಿಯಿತಾ ಶಿಖರ್ ಧವನ್ ಟೀಂ ಇಂಡಿಯಾ ಜರ್ನಿ..?

Published : Sep 27, 2019, 03:33 PM IST

ಯಾಕೋ ಟೀಂ ಇಂಡಿಯಾ ಎಡಗೈ ಬ್ಯಾಟ್ಸ್ ಮನ್ ಗಳ ಟೈಂ ಸರಿಯಿಲ್ಲ ಅಂತ ಕಾಣುತ್ತೆ. ಸತತ ನೀರಸ ಪ್ರದರ್ಶನದ ಮೂಲಕ ರಿಷಭ್ ಪಂತ್ ನಾಯಕ ವಿರಾಟ್ ಕೊಹ್ಲಿಯ ಕೋಪಕ್ಕೆ ತುತ್ತಾಗಿದ್ದಾರೆ. ಇದೀಗ ಟೀಂ ಇಂಡಿಯಾದ ಮತ್ತೊಬ್ಬ ಕ್ರಿಕೆಟಿಗ ಶಿಖರ್ ಧವನ್ ಅದೇ ಹಾದಿ ಹಿಡಿಯುತ್ತಿದ್ದಾರಾ ಎನ್ನುವ ಮಾತುಗಳು ದಟ್ಟವಾಗತೊಡಗಿವೆ. 

ಬೆಂಗಳೂರು[ಸೆ.27]: ಯಾಕೋ ಟೀಂ ಇಂಡಿಯಾ ಎಡಗೈ ಬ್ಯಾಟ್ಸ್ ಮನ್ ಗಳ ಟೈಂ ಸರಿಯಿಲ್ಲ ಅಂತ ಕಾಣುತ್ತೆ. ಸತತ ನೀರಸ ಪ್ರದರ್ಶನದ ಮೂಲಕ ರಿಷಭ್ ಪಂತ್ ನಾಯಕ ವಿರಾಟ್ ಕೊಹ್ಲಿಯ ಕೋಪಕ್ಕೆ ತುತ್ತಾಗಿದ್ದಾರೆ. ಇದೀಗ ಟೀಂ ಇಂಡಿಯಾದ ಮತ್ತೊಬ್ಬ ಕ್ರಿಕೆಟಿಗ ಶಿಖರ್ ಧವನ್ ಅದೇ ಹಾದಿ ಹಿಡಿಯುತ್ತಿದ್ದಾರಾ ಎನ್ನುವ ಮಾತುಗಳು ದಟ್ಟವಾಗತೊಡಗಿವೆ. ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಧವನ್ ಸಮಧಾನಕರ ಪ್ರದರ್ಶನ ತೋರಿದ್ದರೂ, ಕಳೆದ 9 ಟಿ20 ಇನಿಂಗ್ಸ್’ಗಳಲ್ಲಿ ಧವನ್ ಒಮ್ಮೆಯೂ ಅರ್ಧಶತಕ ಬಾರಿಸಲು ಯಶಸ್ವಿಯಾಗಿಲ್ಲ. ಹೀಗಾಗಿ ಮುಂಬರುವ ಟಿ20 ವಿಶ್ವಕಪ್ ಗಮನದಲ್ಲಿಟ್ಟುಕೊಂಡು ಧವನ್ ಅವರನ್ನು ಕೈಬಿಡಲು ಸಿದ್ದತೆ ನಡೆಯುತ್ತಿದೆಯಾ ಎನ್ನುವ ಅನುಮಾನ ದಟ್ಟವಾಗತೊಡಗಿದೆ.

ಹೀಗಾಗಲೇ ಟೆಸ್ಟ್ ತಂಡದಿಂದ ಕಿಕೌಟ್ ಆಗಿರುವ ಧವನ್, ಇದೀಗ ಸೀಮಿತ ಓವರ್ ಗಳ ಕ್ರಿಕೆಟ್’ನಿಂದಲೂ ದೂರ ಉಳಿದರೆ ಅಚ್ಚರಿಯಿಲ್ಲ. ಈ ಕುರಿತಾದ ವರದಿ ಇಲ್ಲಿದೆ ನೋಡಿ...    
 

02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
03:05ಚಿನ್ನಸ್ವಾಮಿಯಲ್ಲಿ ಐಪಿಎಲ್‌ ಪಂದ್ಯ: ಹೇಗಿದೆ ಪಾರ್ಕಿಂಗ್ ವ್ಯವಸ್ಥೆ? ಏನೆಲ್ಲಾ ಸೌಲಭ್ಯ?
03:21ಐಪಿಎಲ್ ಕಪ್‌ ಗೆಲ್ಲಲೇ ಬೇಕು! ಆರ್‌ಸಿಬಿ ಜೆನ್‌ಝಿ, ಜೆನ್‌ ಆಲ್ಫಾಗೆ ಭಾರೀ ನಿರೀಕ್ಷೆ!
03:09ಆರ್‌ಸಿಬಿ ಈ ಬಾರಿಯೂ ಕಪ್‌ ಗೆಲ್ಲುತ್ತಾ? ಜೆನ್‌ಝಿ, ಜೆನ್‌ ಆಲ್ಫಾ ಫ್ಯಾನ್ಸ್ ಹೇಳೋದೇನು?
01:50ಟ್ರೋಫಿ ಕೊಡಲು ಹಟ ಹಿಡಿದ ನಖ್ವಿಗೆ ಶಾಕ್ ಕೊಡಲು ಬಿಸಿಸಿಐ ಮಾಸ್ಟರ್ ಪ್ಲಾನ್
01:58ಮುಂದುವರಿದ ಏಷ್ಯಾ ಕಪ್‌ ಟ್ರೋಫಿ ಹಸ್ತಾಂತರ ರಗಳೆ! ಕ್ಷಮೆ ಕೇಳಿದ ನಖ್ವಿ ಹೊಸ ಕ್ಯಾತೆ
02:08ಪಾಕ್‌ಗೆ ಏಷ್ಯಾಕಪ್‌ನಲ್ಲಿ ಭಾರೀ ಮುಖಭಂಗ! ಐಸಿಸಿ ವಾರ್ನಿಂಗ್‌ಗೆ ಪಾಕ್ ಕಂಗಾಲು
03:5611 ವರ್ಷದಲ್ಲಿ ಕ್ರೀಡಾ ಕ್ಷೇತ್ರಕ್ಕೆ ಉತ್ತೇಜನ: ಮೋದಿ ಸರ್ಕಾರ ಮಾಡಿದ್ದೇನು?
02:18ದುಬೈನಲ್ಲಿಂದು ಪಾಕ್ ಮೇಲೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?
02:04Asia Cup 2025: ಎಂಟು ತಂಡಗಳ ಪೈಕಿ ಮೂವರು ಟೀಂ ಔಟ್, ಸೂಪರ್ 4 ಹಂತಕ್ಕೇರೋರು ಯಾರು?