ಕೊಹ್ಲಿ vs ರೋಹಿತ್ ಕೋಲ್ಡ್ ವಾರ್; BCCI ಮನವಿ ತಿರಸ್ಕರಿಸಿದ ಕ್ರಿಕೆಟರ್ಸ್!

ಕೊಹ್ಲಿ vs ರೋಹಿತ್ ಕೋಲ್ಡ್ ವಾರ್; BCCI ಮನವಿ ತಿರಸ್ಕರಿಸಿದ ಕ್ರಿಕೆಟರ್ಸ್!

Published : Jul 29, 2019, 03:22 PM IST

ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯದ ಸೋಲಿನ ಬಳಿಕ ಟೀಂ ಇಂಡಿಯಾದಲ್ಲಿ ನಾಯಕ ಹಾಗೂ ಉಪನಾಯಕನ ನಡುವೆ ಮಸ್ತಾಪದ ಹೊಗೆಯಾಡಿದೆ. ಇದೇ ಕಾರಣಕ್ಕೆ ರೋಹಿತ್ ಶರ್ಮಾ, ಟೀಂ ಇಂಡಿಯಾ ಆಗಮನಕ್ಕಿಂತ ಮೊದಲ ತವರಿಗೆ ಬಂದಿಳಿದಿದ್ದರು. ಇದೀಗ ಇವರಿಬ್ಬರ ಜಗಳ ತಾರಕಕ್ಕೇರುವ ಲಕ್ಷಣಗಳು ಗೋಚರಿಸುತ್ತಿದೆ. ಹೀಗಾಗಿ ಮಧ್ಯ ಪ್ರವೇಶಿಸಿರುವ ಬಿಸಿಸಿಐ ಪರಿಸ್ಥಿತಿ ತಿಳಿಗೊಳಿಸಲು ಸೂಚಿಸಿದೆ. ಆದರೆ ಬಿಸಿಸಿಐ ಮನವಿಯನ್ನು ಕೊಹ್ಲಿ ಹಾಗೂ ರೋಹಿತ್ ಶರ್ಮಾ ತಿರಸ್ಕರಿಸಿದ್ದಾರೆ.
 

ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯದ ಸೋಲಿನ ಬಳಿಕ ಟೀಂ ಇಂಡಿಯಾದಲ್ಲಿ ನಾಯಕ ಹಾಗೂ ಉಪನಾಯಕನ ನಡುವೆ ಮಸ್ತಾಪದ ಹೊಗೆಯಾಡಿದೆ. ಇದೇ ಕಾರಣಕ್ಕೆ ರೋಹಿತ್ ಶರ್ಮಾ, ಟೀಂ ಇಂಡಿಯಾ ಆಗಮನಕ್ಕಿಂತ ಮೊದಲ ತವರಿಗೆ ಬಂದಿಳಿದಿದ್ದರು. ಇದೀಗ ಇವರಿಬ್ಬರ ಜಗಳ ತಾರಕಕ್ಕೇರುವ ಲಕ್ಷಣಗಳು ಗೋಚರಿಸುತ್ತಿದೆ. ಹೀಗಾಗಿ ಮಧ್ಯ ಪ್ರವೇಶಿಸಿರುವ ಬಿಸಿಸಿಐ ಪರಿಸ್ಥಿತಿ ತಿಳಿಗೊಳಿಸಲು ಸೂಚಿಸಿದೆ. ಆದರೆ ಬಿಸಿಸಿಐ ಮನವಿಯನ್ನು ಕೊಹ್ಲಿ ಹಾಗೂ ರೋಹಿತ್ ಶರ್ಮಾ ತಿರಸ್ಕರಿಸಿದ್ದಾರೆ.
 

02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
03:05ಚಿನ್ನಸ್ವಾಮಿಯಲ್ಲಿ ಐಪಿಎಲ್‌ ಪಂದ್ಯ: ಹೇಗಿದೆ ಪಾರ್ಕಿಂಗ್ ವ್ಯವಸ್ಥೆ? ಏನೆಲ್ಲಾ ಸೌಲಭ್ಯ?
03:21ಐಪಿಎಲ್ ಕಪ್‌ ಗೆಲ್ಲಲೇ ಬೇಕು! ಆರ್‌ಸಿಬಿ ಜೆನ್‌ಝಿ, ಜೆನ್‌ ಆಲ್ಫಾಗೆ ಭಾರೀ ನಿರೀಕ್ಷೆ!
03:09ಆರ್‌ಸಿಬಿ ಈ ಬಾರಿಯೂ ಕಪ್‌ ಗೆಲ್ಲುತ್ತಾ? ಜೆನ್‌ಝಿ, ಜೆನ್‌ ಆಲ್ಫಾ ಫ್ಯಾನ್ಸ್ ಹೇಳೋದೇನು?
01:50ಟ್ರೋಫಿ ಕೊಡಲು ಹಟ ಹಿಡಿದ ನಖ್ವಿಗೆ ಶಾಕ್ ಕೊಡಲು ಬಿಸಿಸಿಐ ಮಾಸ್ಟರ್ ಪ್ಲಾನ್
01:58ಮುಂದುವರಿದ ಏಷ್ಯಾ ಕಪ್‌ ಟ್ರೋಫಿ ಹಸ್ತಾಂತರ ರಗಳೆ! ಕ್ಷಮೆ ಕೇಳಿದ ನಖ್ವಿ ಹೊಸ ಕ್ಯಾತೆ
02:08ಪಾಕ್‌ಗೆ ಏಷ್ಯಾಕಪ್‌ನಲ್ಲಿ ಭಾರೀ ಮುಖಭಂಗ! ಐಸಿಸಿ ವಾರ್ನಿಂಗ್‌ಗೆ ಪಾಕ್ ಕಂಗಾಲು
03:5611 ವರ್ಷದಲ್ಲಿ ಕ್ರೀಡಾ ಕ್ಷೇತ್ರಕ್ಕೆ ಉತ್ತೇಜನ: ಮೋದಿ ಸರ್ಕಾರ ಮಾಡಿದ್ದೇನು?
02:18ದುಬೈನಲ್ಲಿಂದು ಪಾಕ್ ಮೇಲೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?
02:04Asia Cup 2025: ಎಂಟು ತಂಡಗಳ ಪೈಕಿ ಮೂವರು ಟೀಂ ಔಟ್, ಸೂಪರ್ 4 ಹಂತಕ್ಕೇರೋರು ಯಾರು?