ಕುಸ್ತಿಪಟುಗಳು ಹೋರಾಟ ಬಿಟ್ಟು, ಕೆಲಸಕ್ಕೆ ಹಾಜರಾಗಲು ಮುಂದಾಗಿದ್ದೇಕೆ..?

ಕುಸ್ತಿಪಟುಗಳು ಹೋರಾಟ ಬಿಟ್ಟು, ಕೆಲಸಕ್ಕೆ ಹಾಜರಾಗಲು ಮುಂದಾಗಿದ್ದೇಕೆ..?

Published : Jun 07, 2023, 02:02 PM IST

ನ್ಯಾಯಕ್ಕಾಗಿ ಹೋರಾಟ, ಕಣ್ಣೀರು..ಬಿಗಿಪಟ್ಟು ಕೊನೆಗೂ ಸಿಕ್ಕಿತಾ ನ್ಯಾಯ..? 
ಅಖಾಡ ಬಿಟ್ಟು ಹೋರಾಟಕ್ಕಿಳಿದವರಿಗೆ ಸಿಕ್ಕಿತಾ ಗೆಲುವು..! 
ಅಮಿತ್ ಶಾ ಭೇಟಿ ನಂತರ.. ನಿಜಕ್ಕೂ ಏನಾಯ್ತು..?

ಬೆಂಗಳೂರು(ಜೂ.07): ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್‌ಭೂಷಣ್ ಶರಣ್ ಸಿಂಗ್ ವಿರುದ್ದ ಭಾರತೀಯ ಕುಸ್ತಿಪಟುಗಳು ಕಳೆದೊಂದು ತಿಂಗಳಿನಿಂದ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಾ ಇದ್ದರು. ಇದೀಗ ಕುಸ್ತಿಪಟುಗಳು, ಹೋರಾಟ ಬಿಟ್ಟು ಕೆಲಸಕ್ಕೆ ಹಾಜರಾಗಿದ್ದಾರೆ. 

ದೇಶದಲ್ಲೆಲ್ಲ ಗುಲ್ಲೆಬ್ಬಿಸಿರೋ ಈ ಪ್ರತಿಭಟನೆಗೆ ಹೀಗೆ ಟ್ವಿಸ್ಟ್ ಸಿಗೋ ಹಾಗೆ ಮಾಡಿದ್ದು ಅಮಿತ್ ಶಾ ಅನ್ನೊ ಮಾತಿದೆ. ಅಷ್ಟಕ್ಕೂ ಅಮಿತ್ ಶಾ ಮತ್ತು ಕ್ರೀಡಾ ಪಟುಗಳ ನಡುವೆ ನಡೆದ ಮಾತುಕತೆ ಆದರೂ ಏನು ಗೊತ್ತಾ ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ.

01:50ಟ್ರೋಫಿ ಕೊಡಲು ಹಟ ಹಿಡಿದ ನಖ್ವಿಗೆ ಶಾಕ್ ಕೊಡಲು ಬಿಸಿಸಿಐ ಮಾಸ್ಟರ್ ಪ್ಲಾನ್
01:58ಮುಂದುವರಿದ ಏಷ್ಯಾ ಕಪ್‌ ಟ್ರೋಫಿ ಹಸ್ತಾಂತರ ರಗಳೆ! ಕ್ಷಮೆ ಕೇಳಿದ ನಖ್ವಿ ಹೊಸ ಕ್ಯಾತೆ
02:08ಪಾಕ್‌ಗೆ ಏಷ್ಯಾಕಪ್‌ನಲ್ಲಿ ಭಾರೀ ಮುಖಭಂಗ! ಐಸಿಸಿ ವಾರ್ನಿಂಗ್‌ಗೆ ಪಾಕ್ ಕಂಗಾಲು
03:5611 ವರ್ಷದಲ್ಲಿ ಕ್ರೀಡಾ ಕ್ಷೇತ್ರಕ್ಕೆ ಉತ್ತೇಜನ: ಮೋದಿ ಸರ್ಕಾರ ಮಾಡಿದ್ದೇನು?
02:18ದುಬೈನಲ್ಲಿಂದು ಪಾಕ್ ಮೇಲೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?
02:04Asia Cup 2025: ಎಂಟು ತಂಡಗಳ ಪೈಕಿ ಮೂವರು ಟೀಂ ಔಟ್, ಸೂಪರ್ 4 ಹಂತಕ್ಕೇರೋರು ಯಾರು?
03:08Asia Cup 2025: ಹಲವು ಗಾಸಿಪ್‌ಗೆ ಬ್ರೇಕ್ ಹಾಕಿದ ಸೂರ್ಯಕುಮಾರ್ ಯಾದವ್!
03:12ಯುಎಇ ಎದುರಿನ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ಯಾರು?
03:25ಹಲವು ಅಪರೂಪದ ವಿಶೇಷಗಳಿಗೆ ಸಾಕ್ಷಿಯಾಗ್ತಿದೆ ಈ ಬಾರಿಯ ಏಷ್ಯಾಕಪ್!
03:26ಏಷ್ಯಾಕಪ್ 2025 ಟೂರ್ನಿಗೂ ಮುನ್ನ ಸಾಲು ಸಾಲು ಕಾಂಟ್ರೋವರ್ಸಿ!