Nov 1, 2022, 12:57 PM IST
ರಾಜ್ಯದ ಯುವಕರಿಗೆ ರಾಜ್ಯೋತ್ಸವದ ದಿನ ಸಿ ಎಂ ಬಸವರಾಜ ಬೊಮ್ಮಾಯಿ ಗಿಫ್ಟ್ ನೀಡಿದ್ದಾರೆ. ಕಂಠೀರವ ಸ್ಟೇಡಿಯಂ ನಲ್ಲಿ ಧ್ವಜಾರೋಹಣ ಮಾಡಿ ಮಾತನಾಡಿದ ಅವರು, 2 ವರ್ಷಗಳಲ್ಲಿ 2.5 ಲಕ್ಷ ಸರ್ಕಾರಿ ಹುದ್ದೆ ಭರ್ತಿ ಮಾಡುವುದಾಗಿ ತಿಳಿಸಿದ್ದಾರೆ. ಅದಲ್ಲದೆ ಈ ವರ್ಷವೇ 1 ಲಕ್ಷ ಖಾಲಿ ಇರುವಂತಹ ಹುದ್ದೆಯನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.ಹಾಗೆ ಶಿಕ್ಷಣ ಕ್ರಾಂತಿ ಮಾಡಬೇಕು ಎನ್ನುವಂತದ್ದು ಸರ್ಕಾರದ ಛಲವಾಗಿದ್ದು, ಇದು ನವ ಕರ್ನಾಟಕಕ್ಕೆ ಅಡಿಪಾಯವಾಗುತ್ತದೆ ಎಂದು ಹೇಳಿದ್ದಾರೆ.
Morbi tragedy: ಮೊರ್ಬಿ ಸರ್ಕಾರಿ ಆಸ್ಪತ್ರೆಗೆ ಮೋದಿ ಭೇಟಿ, ರಾತ್ರೋರಾತ್ರಿ ಆಸ್ಪತ್ರೆ ಫುಲ್ ಜಗಮಗ!