PSI Recruitment Scam ನಾಪತ್ತೆಯಾಗಿರುವ ಕಿಂಗ್‌ಪಿನ್ ಗಳ ಪತ್ತೆಗೆ  CID ವಿಫಲ?

PSI Recruitment Scam ನಾಪತ್ತೆಯಾಗಿರುವ ಕಿಂಗ್‌ಪಿನ್ ಗಳ ಪತ್ತೆಗೆ CID ವಿಫಲ?

Published : Apr 21, 2022, 11:24 AM IST

ಪಿಎಸ್‌ಐ ನೇಮಕಾತಿ ಪ್ರವೇಶ ಪರೀಕ್ಷೆಯಲ್ಲಿ ಉತ್ತರ ಪತ್ರಿಕೆಗಳಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪದ ಕುರಿತು ತನಿಖೆ ನಡೆಸುತ್ತಿರುವ ಅಪರಾಧ ತನಿಖಾ ಇಲಾಖೆ ಈ ವರೆಗೆ 8 ಮಂದಿಯನ್ನೇ ಅಷ್ಟೇ ಬಂಧಿಸಿದ್ದು, ತನಿಖೆ ಮುಂದೆ ಸಾಗುತ್ತಿಲ್ಲ.

ಕಲಬುರಗಿ(ಏ.21): ಕಳೆದ ವರ್ಷ ಅಕ್ಟೋಬರ್ 3 ರಂದು ಕಲಬುರಗಿಯ (Kalaburagi)  ಶಿಕ್ಷಣ ಸಂಸ್ಥೆಯಲ್ಲಿ ನಡೆದ ಪಿಎಸ್‌ಐ ನೇಮಕಾತಿ ಪ್ರವೇಶ ಪರೀಕ್ಷೆಯಲ್ಲಿ ಉತ್ತರ ಪತ್ರಿಕೆಗಳಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪದ ಕುರಿತು ತನಿಖೆ ನಡೆಸುತ್ತಿರುವ ಅಪರಾಧ ತನಿಖಾ ಇಲಾಖೆ (Crime Investigation Department-CID) ತನಿಖೆಯನ್ನು ಚುರುಕುಗೊಳಿಸಿದೆ. ಆದರೆ ಪ್ರಗತಿ ಕಾಣುತ್ತಿಲ್ಲ. ಈ ವರೆಗೆ 8 ಮಂದಿಯನ್ನೇ ಅಷ್ಟೇ ಬಂಧಿಸಲಾಗಿದ್ದು, ತನಿಖೆ ಮುಂದೆ ಸಾಗುತ್ತಿಲ್ಲ.

ಪ್ರಸಕ್ತ ಶೈಕ್ಷಣಿಕ ವರ್ಷದಿಂದ ನೈತಿಕ ಶಿಕ್ಷಣ ಪಠ್ಯಕ್ರಮದಲ್ಲಿ ಕುರಾನ್ ಸೇರ್ಪಡೆ BC Nagesh

ವಾರ ಕಳೆದರೂ ಪ್ರಕರಣದ ಕಿಂಗ್ ಪಿನ್ ಗಳಾಗಿರುವ ಬಿಜೆಪಿ ನಾಯಕಿ ದಿವ್ಯ ಹಾಗರಗಿ (divya hagargi), ಮುಖ್ಯೋಪಾಧ್ಯಾಯ ಕಾಶೀನಾಥ್, ಕಲಬುರಗಿಯ ನೀರಾವರಿ ಇಂಜಿನಿಯರ್ ಮಂಜುನಾಥ್ ನಾಪತ್ತೆಯಾಗಿದ್ದಾರೆ. ಮಾತ್ರವಲ್ಲ ಅಜ್ಞಾತ ಸ್ಥಳದಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಆರೋಪಿಗಳಿಗೆ ಪ್ರಭಾವಿಗಳ ಕೃಪಾಕಟಾಕ್ಷ ಇದೆ ಎಂದು ಹೇಳಲಾಗುತ್ತಿದೆ. ಈ ಅಕ್ರಮದ ಬಗ್ಗೆ ಕನ್ನಡಪ್ರಭ-ಸುವರ್ಣನ್ಯೂಸ್ ಸುದೀರ್ಘ ವರದಿ ಬಿತ್ತರಿಸಿತ್ತು.

04:07ರಾಜ್ಯದಲ್ಲಿ 60 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ: ನೇಮಕಾತಿ ಬಗ್ಗೆ ತಲೆಕೆಡಿಸಿಕೊಳ್ಳದ ಸರ್ಕಾರ!
04:38ಹತ್ತಾರು ಕೃಷಿ ಅಧಿಕಾರಿಗಳ ಅಮಾನತು ಮಾಡಿದ ಸಚಿವ ಕೆ.ಎನ್. ರಾಜಣ್ಣ: ಕಾರಣ ಕೇಳಿದ್ರೆ ನೀವೂ ಬೆರಗಾಗ್ತೀರ!
08:31ಸರ್ಕಾರಿ ಕಚೇರಿಗಳಲ್ಲಿ ಕೆಲಸಕ್ಕೆ ಅಧಿಕಾರಿಗಳೇ ಇಲ್ಲ: 2.58 ಲಕ್ಷಕ್ಕೂ ಹೆಚ್ಚು ಹುದ್ದೆ ಖಾಲಿ, ಭರ್ತಿ ಯಾವಾಗ ?
02:57ಮೀಸಲಾತಿ ವಿಚಾರದಲ್ಲಿ ಮುಖ್ಯಮಂತ್ರಿ ಗೊಂದಲ ಸೃಷ್ಟಿಸಿದ್ದಾರೆ: ಡಿ.ಕೆ.ಶಿವಕುಮಾರ್
02:57ಇದು ನನ್ನ ಕೊನೆಯ ಅಧಿವೇಶನ, ಮತ್ತೆ ಬರಲ್ಲ: ಬಿಎಸ್‌ವೈ ಭಾವುಕ
01:16Rojgar Mela: ಆಯ್ಕೆಯಾದ ಅಭ್ಯರ್ಥಿಗಳಿಗೆ ಸಚಿವ ರಾಜೀವ್ ಚಂದ್ರಶೇಖರ್ ನೇಮಕಾತಿ ಪತ್ರ ವಿತರಣೆ
01:51ರಾಜ್ಯದ ಯುವಕರಿಗೆ ರಾಜ್ಯೋತ್ಸವ ಗಿಫ್ಟ್ ; ಖಾಲಿ ಇರೋ 2.5 ಲಕ್ಷ ಸರ್ಕಾರಿ ಉದ್ಯೋಗ ಭರ್ತಿ
104:19News Hour Special With CT Ravi: ಹಿಂದೂ ಕಾರ್ಯಕರ್ತರ ರಕ್ಷಿಸುವಲ್ಲಿ ಬಿಜೆಪಿ ವಿಫಲವಾಗಿದೆ?
22:29Sniffer Dog Tunga: ರೇಪ್ & ಮರ್ಡರ್ ಕೇಸ್ ಬೇಧಿಸಿದ ಲೇಡಿ ಸಿಂಗಂ: ಚಾರ್ಲಿ ಸಿನಿಮಾದ ಚಾರ್ಲಿಯನ್ನೇ ಮೀರಿಸುತ್ತಾಳೆ ತುಂಗಾ!
52:19ದಲಿತರು, ಹಿಂದುಳಿದವರನ್ನು ದೂರವಿಟ್ಟಿದೆಯಾ RSS.? ಡಾ. ಜಿಬಿ ಹರೀಶ್
Read more