ಕೋಟಿ ಕಂಠ ಗಾಯನಕ್ಕೆ ನಾಳೆ ಚಾಲನೆ: 1 ಕೋಟಿ ಮಂದಿ ನೋಂದಣಿ

ಕೋಟಿ ಕಂಠ ಗಾಯನಕ್ಕೆ ನಾಳೆ ಚಾಲನೆ: 1 ಕೋಟಿ ಮಂದಿ ನೋಂದಣಿ

Published : Oct 27, 2022, 11:20 AM IST

46 ದೇಶಗಳು, 26 ರಾಜ್ಯಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿವೆ. ಆಕಾಶ, ಜಲ, ಭೂಮಿ ಮೂರು ಕಡೆಗಳಲ್ಲೂ ಕಾರ್ಯಕ್ರಮ ನಡೆಯಲಿದೆ.

ಬೆಂಗಳೂರು(ಅ.27):  'ಮಾತಾಡ್‌ ಮಾತಾಡ್‌ ಕನ್ನಡ' ಯಶಸ್ಸಿನ ಬಳಿಕ ಮತ್ತೊಂದು ಕಾರ್ಯಕ್ರಮ ಆಯೋಜನೆಯಾಗಿದೆ. ನಾಳೆ(ಶುಕ್ರವಾರ) ಬೆಳಿಗ್ಗೆ 11 ಗಂಟೆಗೆ ಕೋಟಿ ಕಂಠ ಗಾಯನ ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದೆ. ವಿಧಾನಸೌಧದ ಮೆಟ್ಟಿಲುಗಳ ಮೇಲೆ ಈ ಅದ್ಧೂರಿ ಕಾರ್ಯಕ್ರಮ ನಡೆಯಲಿದೆ. 46 ದೇಶಗಳು, 26 ರಾಜ್ಯಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿವೆ. ಆಕಾಶ, ಜಲ, ಭೂಮಿ ಮೂರು ಕಡೆಗಳಲ್ಲೂ ಕಾರ್ಯಕ್ರಮ ನಡೆಯಲಿದೆ. ನಾಳೆಯ ಕೋಟಿ ಕಂಠಗಾಯನ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆರು ಕನ್ನಡದ ಗೀತೆಗಳನ್ನ ಹಾಡುವ ಮೂಲಕ ಕನ್ನಡಮಯ ಮಾಡಲಿದ್ದೇವೆ. ಈಗಾಗಲೇ ಒಂದು ಕೋಟಿ 12 ಲಕ್ಷ ಜನರು ನೋಂದಣಿ ಮಾಡಿದ್ದಾರೆ ಅಂತ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್‌ ಕುಮಾರ್‌ ತಿಳಿಸಿದ್ದಾರೆ. 

Head Bush Controversy: 'ವೀರಗಾಸೆ ಸಮುದಾಯಕ್ಕೆ ಅವಮಾನ ಮಾಡಿಲ್ಲ'

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more