ಕೋಟಿ ಕಂಠ ಗಾಯನಕ್ಕೆ ನಾಳೆ ಚಾಲನೆ: 1 ಕೋಟಿ ಮಂದಿ ನೋಂದಣಿ

ಕೋಟಿ ಕಂಠ ಗಾಯನಕ್ಕೆ ನಾಳೆ ಚಾಲನೆ: 1 ಕೋಟಿ ಮಂದಿ ನೋಂದಣಿ

Published : Oct 27, 2022, 11:20 AM IST

46 ದೇಶಗಳು, 26 ರಾಜ್ಯಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿವೆ. ಆಕಾಶ, ಜಲ, ಭೂಮಿ ಮೂರು ಕಡೆಗಳಲ್ಲೂ ಕಾರ್ಯಕ್ರಮ ನಡೆಯಲಿದೆ.

ಬೆಂಗಳೂರು(ಅ.27):  'ಮಾತಾಡ್‌ ಮಾತಾಡ್‌ ಕನ್ನಡ' ಯಶಸ್ಸಿನ ಬಳಿಕ ಮತ್ತೊಂದು ಕಾರ್ಯಕ್ರಮ ಆಯೋಜನೆಯಾಗಿದೆ. ನಾಳೆ(ಶುಕ್ರವಾರ) ಬೆಳಿಗ್ಗೆ 11 ಗಂಟೆಗೆ ಕೋಟಿ ಕಂಠ ಗಾಯನ ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದೆ. ವಿಧಾನಸೌಧದ ಮೆಟ್ಟಿಲುಗಳ ಮೇಲೆ ಈ ಅದ್ಧೂರಿ ಕಾರ್ಯಕ್ರಮ ನಡೆಯಲಿದೆ. 46 ದೇಶಗಳು, 26 ರಾಜ್ಯಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿವೆ. ಆಕಾಶ, ಜಲ, ಭೂಮಿ ಮೂರು ಕಡೆಗಳಲ್ಲೂ ಕಾರ್ಯಕ್ರಮ ನಡೆಯಲಿದೆ. ನಾಳೆಯ ಕೋಟಿ ಕಂಠಗಾಯನ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆರು ಕನ್ನಡದ ಗೀತೆಗಳನ್ನ ಹಾಡುವ ಮೂಲಕ ಕನ್ನಡಮಯ ಮಾಡಲಿದ್ದೇವೆ. ಈಗಾಗಲೇ ಒಂದು ಕೋಟಿ 12 ಲಕ್ಷ ಜನರು ನೋಂದಣಿ ಮಾಡಿದ್ದಾರೆ ಅಂತ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್‌ ಕುಮಾರ್‌ ತಿಳಿಸಿದ್ದಾರೆ. 

Head Bush Controversy: 'ವೀರಗಾಸೆ ಸಮುದಾಯಕ್ಕೆ ಅವಮಾನ ಮಾಡಿಲ್ಲ'

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more