Karnataka Bandh: ನೈಟ್‌ ಕರ್ಫ್ಯೂಗೆ ಆಕ್ರೋಶ: ಕರ್ನಾಟಕ ಬಂದ್‌ಗೆ ವಿರೊಧ: ಡಿ. 31ರ ಕಥೆ ಏನು?

Karnataka Bandh: ನೈಟ್‌ ಕರ್ಫ್ಯೂಗೆ ಆಕ್ರೋಶ: ಕರ್ನಾಟಕ ಬಂದ್‌ಗೆ ವಿರೊಧ: ಡಿ. 31ರ ಕಥೆ ಏನು?

Published : Dec 30, 2021, 10:46 AM ISTUpdated : Dec 30, 2021, 11:03 AM IST

ಕನ್ನಡ ಪರ ಸಂಘಟನೆಗಳ ಡಿ.31ಕ್ಕೆ  ‘ಕರ್ನಾಟಕ ಬಂದ್‌’, ಒಮಿಕ್ರೋನ್‌ ಭೀತಿ ಹಿನ್ನೆಲೆಯಲ್ಲಿ ಸರ್ಕಾರದ ರಾತ್ರಿ ಕರ್ಫ್ಯೂ, ಡಿ. 31ರ ಕಥೆ ಏನು? 

ಬೆಂಗಳೂರು (ಡಿ. 30):  ಎಂಇಎಸ್‌ (MES) ನಿಷೇಧಿಸಬೇಕೆಂದು ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಡಿ.31ಕ್ಕೆ  ‘ಕರ್ನಾಟಕ ಬಂದ್‌’ ಕರೆ ನೀಡಿವೆ. ಆದರೆ ಎಂಇಎಸ್‌ ನಿಷೇಧಕ್ಕೆ ಆಗ್ರಹಿಸಿ ಕರೆ ನೀಡಲಾಗಿರುವ ಕರ್ನಾಟಕ ಬಂದ್‌ ಬಗ್ಗೆ ಕನ್ನಡಪರ ಸಂಘಟನೆಗಳಲ್ಲಿ ಒಮ್ಮತ ಇಲ್ಲ. ಈ ಮಧ್ಯೆ ಒಮಿಕ್ರೋನ್‌ ಭೀತಿ ಹಿನ್ನೆಲೆಯಲ್ಲಿ (Omicron Threat) ರಾಜ್ಯ ಸರ್ಕಾರ ವಿಧಿಸಿರುವ ರಾತ್ರಿ ಕರ್ಫ್ಯೂ (Night Curfew) ಮಂಗಳವಾರ 10 ಗಂಟೆಯಿಂದ ಜಾರಿಯಾಗಿದೆ. ಪ್ರತಿ ದಿನ ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆವರೆಗೆ ವಾಣಿಜ್ಯ ಚಟುವಟಿಕೆ ಹಾಗೂ ಅನಗತ್ಯ ಸಂಚಾರಕ್ಕೆ ನಿರ್ಬಂಧ ಇರಲಿದೆ. ಜತೆಗೆ ಸಭೆ, ಸಮಾರಂಭ, ಸಮಾವೇಶ, ಮದುವೆ ಕಾರ್ಯಕ್ರಮಗಳಲ್ಲಿ 300ಕ್ಕಿಂತ ಹೆಚ್ಚು ಮಂದಿ ಸೇರುವಂತಿಲ್ಲ ಎಂಬ ನಿಯಮವೂ ಅನ್ವಯವಾಗಲಿದೆ.

ಇದನ್ನೂ ಓದಿ: Ban on MES: ಕರ್ನಾಟಕ ಬಂದ್‌ ಕೈಬಿಡಿ ಎಂದ ಸಿಎಂ: ಮಾಡಿಯೇ ಸಿದ್ಧ: ವಾಟಾಳ್‌

ರಾತ್ರಿ ಕರ್ಫ್ಯೂ ಬಗ್ಗೆ ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ, ಇನ್ನೂ ಕೆಲವರು ಹೊಸ ರೂಪಾಂತರಿ ಒಮಿಕ್ರೋನ್‌ ಭೀತಿ ಬೆನ್ನಲ್ಲೇ ಕೊರೋನಾ ಹರಡುವಿಕೆ ತಡೆಯಲು ಈ ಕ್ರಮ ಅತ್ಯಗತ್ಯ ಎಂದು ಹೇಳಿದ್ದಾರೆ. ಇನ್ನು ಎಂಇಎಸ್‌ ನಿಷೇಧಕ್ಕೆ ಆಗ್ರಹಿಸಿ ಕರೆ ನೀಡಲಾಗಿರುವ ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಹೊಸ ವರ್ಷದ ಚಟುವಟಿಕೆಗಳಿಗೆ ಹೊಡೆತ ಬೀಳಲಿದೆ ಎಂದು ಹಲವರು ಅಭಿಪ್ರಾಯ ಪಟ್ಟಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more