Karnataka Bandh: ನೈಟ್‌ ಕರ್ಫ್ಯೂಗೆ ಆಕ್ರೋಶ: ಕರ್ನಾಟಕ ಬಂದ್‌ಗೆ ವಿರೊಧ: ಡಿ. 31ರ ಕಥೆ ಏನು?

Karnataka Bandh: ನೈಟ್‌ ಕರ್ಫ್ಯೂಗೆ ಆಕ್ರೋಶ: ಕರ್ನಾಟಕ ಬಂದ್‌ಗೆ ವಿರೊಧ: ಡಿ. 31ರ ಕಥೆ ಏನು?

Published : Dec 30, 2021, 10:46 AM ISTUpdated : Dec 30, 2021, 11:03 AM IST

ಕನ್ನಡ ಪರ ಸಂಘಟನೆಗಳ ಡಿ.31ಕ್ಕೆ  ‘ಕರ್ನಾಟಕ ಬಂದ್‌’, ಒಮಿಕ್ರೋನ್‌ ಭೀತಿ ಹಿನ್ನೆಲೆಯಲ್ಲಿ ಸರ್ಕಾರದ ರಾತ್ರಿ ಕರ್ಫ್ಯೂ, ಡಿ. 31ರ ಕಥೆ ಏನು? 

ಬೆಂಗಳೂರು (ಡಿ. 30):  ಎಂಇಎಸ್‌ (MES) ನಿಷೇಧಿಸಬೇಕೆಂದು ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಡಿ.31ಕ್ಕೆ  ‘ಕರ್ನಾಟಕ ಬಂದ್‌’ ಕರೆ ನೀಡಿವೆ. ಆದರೆ ಎಂಇಎಸ್‌ ನಿಷೇಧಕ್ಕೆ ಆಗ್ರಹಿಸಿ ಕರೆ ನೀಡಲಾಗಿರುವ ಕರ್ನಾಟಕ ಬಂದ್‌ ಬಗ್ಗೆ ಕನ್ನಡಪರ ಸಂಘಟನೆಗಳಲ್ಲಿ ಒಮ್ಮತ ಇಲ್ಲ. ಈ ಮಧ್ಯೆ ಒಮಿಕ್ರೋನ್‌ ಭೀತಿ ಹಿನ್ನೆಲೆಯಲ್ಲಿ (Omicron Threat) ರಾಜ್ಯ ಸರ್ಕಾರ ವಿಧಿಸಿರುವ ರಾತ್ರಿ ಕರ್ಫ್ಯೂ (Night Curfew) ಮಂಗಳವಾರ 10 ಗಂಟೆಯಿಂದ ಜಾರಿಯಾಗಿದೆ. ಪ್ರತಿ ದಿನ ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆವರೆಗೆ ವಾಣಿಜ್ಯ ಚಟುವಟಿಕೆ ಹಾಗೂ ಅನಗತ್ಯ ಸಂಚಾರಕ್ಕೆ ನಿರ್ಬಂಧ ಇರಲಿದೆ. ಜತೆಗೆ ಸಭೆ, ಸಮಾರಂಭ, ಸಮಾವೇಶ, ಮದುವೆ ಕಾರ್ಯಕ್ರಮಗಳಲ್ಲಿ 300ಕ್ಕಿಂತ ಹೆಚ್ಚು ಮಂದಿ ಸೇರುವಂತಿಲ್ಲ ಎಂಬ ನಿಯಮವೂ ಅನ್ವಯವಾಗಲಿದೆ.

ಇದನ್ನೂ ಓದಿ: Ban on MES: ಕರ್ನಾಟಕ ಬಂದ್‌ ಕೈಬಿಡಿ ಎಂದ ಸಿಎಂ: ಮಾಡಿಯೇ ಸಿದ್ಧ: ವಾಟಾಳ್‌

ರಾತ್ರಿ ಕರ್ಫ್ಯೂ ಬಗ್ಗೆ ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ, ಇನ್ನೂ ಕೆಲವರು ಹೊಸ ರೂಪಾಂತರಿ ಒಮಿಕ್ರೋನ್‌ ಭೀತಿ ಬೆನ್ನಲ್ಲೇ ಕೊರೋನಾ ಹರಡುವಿಕೆ ತಡೆಯಲು ಈ ಕ್ರಮ ಅತ್ಯಗತ್ಯ ಎಂದು ಹೇಳಿದ್ದಾರೆ. ಇನ್ನು ಎಂಇಎಸ್‌ ನಿಷೇಧಕ್ಕೆ ಆಗ್ರಹಿಸಿ ಕರೆ ನೀಡಲಾಗಿರುವ ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಹೊಸ ವರ್ಷದ ಚಟುವಟಿಕೆಗಳಿಗೆ ಹೊಡೆತ ಬೀಳಲಿದೆ ಎಂದು ಹಲವರು ಅಭಿಪ್ರಾಯ ಪಟ್ಟಿದ್ದಾರೆ.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more