Karnataka Bandh: ನೈಟ್‌ ಕರ್ಫ್ಯೂಗೆ ಆಕ್ರೋಶ: ಕರ್ನಾಟಕ ಬಂದ್‌ಗೆ ವಿರೊಧ: ಡಿ. 31ರ ಕಥೆ ಏನು?

Karnataka Bandh: ನೈಟ್‌ ಕರ್ಫ್ಯೂಗೆ ಆಕ್ರೋಶ: ಕರ್ನಾಟಕ ಬಂದ್‌ಗೆ ವಿರೊಧ: ಡಿ. 31ರ ಕಥೆ ಏನು?

Published : Dec 30, 2021, 10:46 AM ISTUpdated : Dec 30, 2021, 11:03 AM IST

ಕನ್ನಡ ಪರ ಸಂಘಟನೆಗಳ ಡಿ.31ಕ್ಕೆ  ‘ಕರ್ನಾಟಕ ಬಂದ್‌’, ಒಮಿಕ್ರೋನ್‌ ಭೀತಿ ಹಿನ್ನೆಲೆಯಲ್ಲಿ ಸರ್ಕಾರದ ರಾತ್ರಿ ಕರ್ಫ್ಯೂ, ಡಿ. 31ರ ಕಥೆ ಏನು? 

ಬೆಂಗಳೂರು (ಡಿ. 30):  ಎಂಇಎಸ್‌ (MES) ನಿಷೇಧಿಸಬೇಕೆಂದು ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಡಿ.31ಕ್ಕೆ  ‘ಕರ್ನಾಟಕ ಬಂದ್‌’ ಕರೆ ನೀಡಿವೆ. ಆದರೆ ಎಂಇಎಸ್‌ ನಿಷೇಧಕ್ಕೆ ಆಗ್ರಹಿಸಿ ಕರೆ ನೀಡಲಾಗಿರುವ ಕರ್ನಾಟಕ ಬಂದ್‌ ಬಗ್ಗೆ ಕನ್ನಡಪರ ಸಂಘಟನೆಗಳಲ್ಲಿ ಒಮ್ಮತ ಇಲ್ಲ. ಈ ಮಧ್ಯೆ ಒಮಿಕ್ರೋನ್‌ ಭೀತಿ ಹಿನ್ನೆಲೆಯಲ್ಲಿ (Omicron Threat) ರಾಜ್ಯ ಸರ್ಕಾರ ವಿಧಿಸಿರುವ ರಾತ್ರಿ ಕರ್ಫ್ಯೂ (Night Curfew) ಮಂಗಳವಾರ 10 ಗಂಟೆಯಿಂದ ಜಾರಿಯಾಗಿದೆ. ಪ್ರತಿ ದಿನ ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆವರೆಗೆ ವಾಣಿಜ್ಯ ಚಟುವಟಿಕೆ ಹಾಗೂ ಅನಗತ್ಯ ಸಂಚಾರಕ್ಕೆ ನಿರ್ಬಂಧ ಇರಲಿದೆ. ಜತೆಗೆ ಸಭೆ, ಸಮಾರಂಭ, ಸಮಾವೇಶ, ಮದುವೆ ಕಾರ್ಯಕ್ರಮಗಳಲ್ಲಿ 300ಕ್ಕಿಂತ ಹೆಚ್ಚು ಮಂದಿ ಸೇರುವಂತಿಲ್ಲ ಎಂಬ ನಿಯಮವೂ ಅನ್ವಯವಾಗಲಿದೆ.

ಇದನ್ನೂ ಓದಿ: Ban on MES: ಕರ್ನಾಟಕ ಬಂದ್‌ ಕೈಬಿಡಿ ಎಂದ ಸಿಎಂ: ಮಾಡಿಯೇ ಸಿದ್ಧ: ವಾಟಾಳ್‌

ರಾತ್ರಿ ಕರ್ಫ್ಯೂ ಬಗ್ಗೆ ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ, ಇನ್ನೂ ಕೆಲವರು ಹೊಸ ರೂಪಾಂತರಿ ಒಮಿಕ್ರೋನ್‌ ಭೀತಿ ಬೆನ್ನಲ್ಲೇ ಕೊರೋನಾ ಹರಡುವಿಕೆ ತಡೆಯಲು ಈ ಕ್ರಮ ಅತ್ಯಗತ್ಯ ಎಂದು ಹೇಳಿದ್ದಾರೆ. ಇನ್ನು ಎಂಇಎಸ್‌ ನಿಷೇಧಕ್ಕೆ ಆಗ್ರಹಿಸಿ ಕರೆ ನೀಡಲಾಗಿರುವ ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಹೊಸ ವರ್ಷದ ಚಟುವಟಿಕೆಗಳಿಗೆ ಹೊಡೆತ ಬೀಳಲಿದೆ ಎಂದು ಹಲವರು ಅಭಿಪ್ರಾಯ ಪಟ್ಟಿದ್ದಾರೆ.

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more