Chamarajanagar: ಮೋದಿ ಮತ್ತೊಮ್ಮೆ ಪ್ರಧಾನಿ ಆಗಲೆಂದು ಮಹದೇಶ್ವರ ಬೆಟ್ಟಕ್ಕೆ 102 ವರ್ಷದ ಅಜ್ಜಿಯ ಪಾದಯಾತ್ರೆ

Chamarajanagar: ಮೋದಿ ಮತ್ತೊಮ್ಮೆ ಪ್ರಧಾನಿ ಆಗಲೆಂದು ಮಹದೇಶ್ವರ ಬೆಟ್ಟಕ್ಕೆ 102 ವರ್ಷದ ಅಜ್ಜಿಯ ಪಾದಯಾತ್ರೆ

Published : Mar 07, 2024, 05:39 PM IST


ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು. ದೇಶದಲ್ಲಿ ಮಳೆ-ಬೆಳೆ ಚೆನ್ನಾಗಿ ಆಗಬೇಕು ಎನ್ನುವ ಆಶಯದಲ್ಲಿ 102 ವರ್ಷದ ಅಜ್ಜಿ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಮಾಡಿರುವ ವಿಡಿಯೋ ವೈರಲ್‌ ಆಗಿದೆ.
 

ಬೆಂಗಳೂರು (ಮಾ.7): ಮುಂದಿನ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು ಎನ್ನುವ ಆಶಯದೊಂದಿಗೆ ಚಾಮರಾಜನಗರದ ಹನೂರು ತಾಲೂಕಿನಲ್ಲಿರುವ ಸುಪ್ರಸಿದ್ಧ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟಕ್ಕೆ 102 ವರ್ಷದ ಅಜ್ಜಿಯೊಬ್ಬರು ಪಾದಯಾತ್ರೆ ಮಾಡಿರುವುದು ವೈರಲ್‌ ಆಗಿದೆ.

ಶತಾಯುಷಿ ಅಜ್ಜಿ ಕಾಲ್ನಡಿಗೆಯ ಮೂಲಕವೇ 18 ಕಿಲೋಮೀಟರ್‌ ಚಾರಣ ಮಾಡಿದ್ದಾರೆ. ತುಮಕೂರು ಜಿಲ್ಲೆಯ ತಿಪಟೂರು ಮೂಲದ ಪಾರ್ವತಮ್ಮ ಅವರಿಗೆ ಚಾರಣದ ವೇಳೆ ಮಾತನಾಡಿಸುವ ಇತರ ಪಾದಯಾತ್ರಿಗಳು, ಯಾಕಾಗಿ ಈ ಪಾದಯಾತ್ರೆ ಎಂದು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ನಮ್ಮ ರೈತರಿಗೆ ಒಳ್ಳೆಯದಾಗಬೇಕು, ಮಳೆ ಬೆಳೆ ಚೆನ್ನಾಗಿ ಆಗಬೇಕು ಎನ್ನುವ ಕಾರಣಕ್ಕೆ ಪಾದಯಾತ್ರೆ ಮಾಡುತ್ತಿದ್ದೇನೆ ಎಂದಿದ್ದಾರೆ.

370ನೇ ವಿಧಿ ರದ್ದಾದ ಬಳಿಕ ಮೊದಲ ಬಾರಿಗೆ ಶ್ರೀನಗರಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ!

ಕೊನೆಗೆ ದೇಶದ ಮುಂದಿನ ಪ್ರಧಾನಿ ಯಾರಾಗಬೇಕು ಎಂದು ಕೇಳಿದಾಗ, ನರೇಂದ್ರ ಮೋದಿಯೇ ಆಗಬೇಕು ಎಂದು ಹೇಳಿದ್ದಾರೆ. ಶತಾಯುಷಿಯ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ ಆಗಿದ್ದು, ಪ್ರಧಾನಿ ಮೋದಿ ಅವರ ಅಭಿಮಾನಿಗಳು ಇದನ್ನು ಮುಕ್ತವಾಗಿ ಹಂಚಿಕೊಂಡಿದ್ದಾರೆ.
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more