ಅಧಿಕಾರಿಗಳ ಮುಂದೆ ಆರ್ಯನ ಸ್ಫೋಟಕ ಮಾಹಿತಿ, ಬೆಂಗಳೂರಿಗರ ಮೇಲೆ NCB ಕಣ್ಣು

ಅಧಿಕಾರಿಗಳ ಮುಂದೆ ಆರ್ಯನ ಸ್ಫೋಟಕ ಮಾಹಿತಿ, ಬೆಂಗಳೂರಿಗರ ಮೇಲೆ NCB ಕಣ್ಣು

Suvarna News   | Asianet News
Published : Oct 05, 2021, 01:52 PM ISTUpdated : Oct 05, 2021, 01:59 PM IST

ರೇವ್‌ ಪಾರ್ಟಿ ವೇಳೆ ಡ್ರಗ್ಸ್‌ ಸೇವನೆ ಆರೋ​ಪ​ದಲ್ಲಿ ಸಿಕ್ಕಿಬಿದ್ದಿರುವ ಬಾಲಿವುಡ್‌ ಸೂಪರ್‌ಸ್ಟಾರ್‌ ಶಾರುಖ್‌ ಖಾನ್‌ ಅವರ ಪುತ್ರ ಆರ್ಯನ್‌ ಖಾನ್‌ ಮತ್ತು ಇತರ ಇಬ್ಬರನ್ನು ಅ.7ರವರೆಗೆ ಮುಂಬೈ ಸ್ಥಳೀಯ ನ್ಯಾಯಾ​ಲ​ಯವು ಎನ್‌​ಸಿಬಿ ವಶಕ್ಕೆ ಒಪ್ಪಿ​ಸಿ​ದೆ.
 

ಬೆಂಗಳೂರು (ಅ. 05): ರೇವ್‌ ಪಾರ್ಟಿ ವೇಳೆ ಡ್ರಗ್ಸ್‌ ಸೇವನೆ ಆರೋ​ಪ​ದಲ್ಲಿ ಸಿಕ್ಕಿಬಿದ್ದಿರುವ ಬಾಲಿವುಡ್‌ ಸೂಪರ್‌ಸ್ಟಾರ್‌ ಶಾರುಖ್‌ ಖಾನ್‌ ಅವರ ಪುತ್ರ ಆರ್ಯನ್‌ ಖಾನ್‌ ಮತ್ತು ಇತರ ಇಬ್ಬರನ್ನು ಅ.7ರವರೆಗೆ ಮುಂಬೈ ಸ್ಥಳೀಯ ನ್ಯಾಯಾ​ಲ​ಯವು ಎನ್‌​ಸಿಬಿ ವಶಕ್ಕೆ ಒಪ್ಪಿ​ಸಿ​ದೆ.

ಆರ್ಯನ್ ಕೊಟ್ಟ ಮಾಹಿತಿ ಮೇರೆಗೆ 11 ಆರೋಪಿಗಳನ್ನು ಬಂಧಿಸಲಾಗಿದೆ. ಈ 11 ಮಂದಿಯಲ್ಲಿ ಬೆಂಗಳೂರಿನವರೂ ಇರುವ ಶಂಕೆಯಿದೆ. ಮುಂಬೈ ಡ್ರಗ್ಸ್ ಪಾರ್ಟಿಗೂ, ಬೆಂಗಳೂರಿಗೂ ಇರುವ ನಂಟಿನ ಬಗ್ಗೆ ನಿವೃತ್ತ ಪೊಲೀಸ್ ಅಧಿಕಾರಿ ಬಿ ಕೆ ಶಿವರಾಂ ಪ್ರತಿಕ್ರಿಯಿಸಿದ್ದಾರೆ. 
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!