ಅಧಿಕಾರಿಗಳ ಮುಂದೆ ಆರ್ಯನ ಸ್ಫೋಟಕ ಮಾಹಿತಿ, ಬೆಂಗಳೂರಿಗರ ಮೇಲೆ NCB ಕಣ್ಣು

ಅಧಿಕಾರಿಗಳ ಮುಂದೆ ಆರ್ಯನ ಸ್ಫೋಟಕ ಮಾಹಿತಿ, ಬೆಂಗಳೂರಿಗರ ಮೇಲೆ NCB ಕಣ್ಣು

Suvarna News   | Asianet News
Published : Oct 05, 2021, 01:52 PM ISTUpdated : Oct 05, 2021, 01:59 PM IST

ರೇವ್‌ ಪಾರ್ಟಿ ವೇಳೆ ಡ್ರಗ್ಸ್‌ ಸೇವನೆ ಆರೋ​ಪ​ದಲ್ಲಿ ಸಿಕ್ಕಿಬಿದ್ದಿರುವ ಬಾಲಿವುಡ್‌ ಸೂಪರ್‌ಸ್ಟಾರ್‌ ಶಾರುಖ್‌ ಖಾನ್‌ ಅವರ ಪುತ್ರ ಆರ್ಯನ್‌ ಖಾನ್‌ ಮತ್ತು ಇತರ ಇಬ್ಬರನ್ನು ಅ.7ರವರೆಗೆ ಮುಂಬೈ ಸ್ಥಳೀಯ ನ್ಯಾಯಾ​ಲ​ಯವು ಎನ್‌​ಸಿಬಿ ವಶಕ್ಕೆ ಒಪ್ಪಿ​ಸಿ​ದೆ.
 

ಬೆಂಗಳೂರು (ಅ. 05): ರೇವ್‌ ಪಾರ್ಟಿ ವೇಳೆ ಡ್ರಗ್ಸ್‌ ಸೇವನೆ ಆರೋ​ಪ​ದಲ್ಲಿ ಸಿಕ್ಕಿಬಿದ್ದಿರುವ ಬಾಲಿವುಡ್‌ ಸೂಪರ್‌ಸ್ಟಾರ್‌ ಶಾರುಖ್‌ ಖಾನ್‌ ಅವರ ಪುತ್ರ ಆರ್ಯನ್‌ ಖಾನ್‌ ಮತ್ತು ಇತರ ಇಬ್ಬರನ್ನು ಅ.7ರವರೆಗೆ ಮುಂಬೈ ಸ್ಥಳೀಯ ನ್ಯಾಯಾ​ಲ​ಯವು ಎನ್‌​ಸಿಬಿ ವಶಕ್ಕೆ ಒಪ್ಪಿ​ಸಿ​ದೆ.

ಆರ್ಯನ್ ಕೊಟ್ಟ ಮಾಹಿತಿ ಮೇರೆಗೆ 11 ಆರೋಪಿಗಳನ್ನು ಬಂಧಿಸಲಾಗಿದೆ. ಈ 11 ಮಂದಿಯಲ್ಲಿ ಬೆಂಗಳೂರಿನವರೂ ಇರುವ ಶಂಕೆಯಿದೆ. ಮುಂಬೈ ಡ್ರಗ್ಸ್ ಪಾರ್ಟಿಗೂ, ಬೆಂಗಳೂರಿಗೂ ಇರುವ ನಂಟಿನ ಬಗ್ಗೆ ನಿವೃತ್ತ ಪೊಲೀಸ್ ಅಧಿಕಾರಿ ಬಿ ಕೆ ಶಿವರಾಂ ಪ್ರತಿಕ್ರಿಯಿಸಿದ್ದಾರೆ. 
 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ