11 ಜಿಲ್ಲೆಗಳಲ್ಲಿ ಮಳೆರಾಯನ ರೌದ್ರಾವಾತಾರ; ಎಲ್ಲೆಲ್ಲೂ ಅವಾಂತರಗಳೇ..!

11 ಜಿಲ್ಲೆಗಳಲ್ಲಿ ಮಳೆರಾಯನ ರೌದ್ರಾವಾತಾರ; ಎಲ್ಲೆಲ್ಲೂ ಅವಾಂತರಗಳೇ..!

Published : Aug 08, 2020, 11:55 AM ISTUpdated : Aug 11, 2020, 04:30 PM IST

ಮಹಾಮಳೆ, ಪ್ರವಾಹದಿಂದ ಕರ್ನಾಟಕ ನಲುಗಿ ಹೋಗಿದೆ. ರಾಜ್ಯದ 11 ಜಿಲ್ಲೆಗಳಲ್ಲಿ ಮಳೆರಾಯ ರುದ್ರನರ್ತನ ಮಾಡುತ್ತಿದ್ದಾನೆ. ಎಲ್ಲೆಲ್ಲೂ ಅವಾಂತರಗಳು, ಅವ್ಯವಸ್ಥೆಯೇ ಆಗಿದೆ. ಮಳೆ ಅಬ್ಬರ ತಗ್ಗಿದ್ದರೂ ಪ್ರವಾಹ ಕಡಿಮೆಯಾಗಿಲ್ಲ. ಜಲಾಶಯಗಳಿಗೆ ಅಪಾರ ಪ್ರಮಾಣದ ನೀರು ಬರುತ್ತಿದೆ. ಆಲಮಟ್ಟಿಯಿಂದ 1. ಲಕ್ಷ ಕ್ಯೂ. ನೀರನ್ನು ಹೊರಕ್ಕೆ ಬಿಡಲಾಗಿದೆ. ಕಾಳಿ, ಭದ್ರೆ, ಶರಾವತಿ, ಹೇಮಾವತಿ ನದಿಗಳು ಅಬ್ಬರಿಸುತ್ತಿವೆ. ಬೆಳಗಾವಿ ಜಿಲ್ಲೆ ಒಂದರಲ್ಲೇ 23 ಸೇತುವೆ ಮುಳುಗಡೆಯಾಗಿದೆ. ಹಾಸನ, ಶಿವಮೊಗ್ಗ, ಕೊಡಗಿನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. 

ಬೆಂಗಳೂರು (ಆ. 08): ಮಹಾಮಳೆ, ಪ್ರವಾಹದಿಂದ ಕರ್ನಾಟಕ ನಲುಗಿ ಹೋಗಿದೆ. ರಾಜ್ಯದ 11 ಜಿಲ್ಲೆಗಳಲ್ಲಿ ಮಳೆರಾಯ ರುದ್ರನರ್ತನ ಮಾಡುತ್ತಿದ್ದಾನೆ. ಎಲ್ಲೆಲ್ಲೂ ಅವಾಂತರಗಳು, ಅವ್ಯವಸ್ಥೆಯೇ ಆಗಿದೆ. ಮಳೆ ಅಬ್ಬರ ತಗ್ಗಿದ್ದರೂ ಪ್ರವಾಹ ಕಡಿಮೆಯಾಗಿಲ್ಲ. ಜಲಾಶಯಗಳಿಗೆ ಅಪಾರ ಪ್ರಮಾಣದ ನೀರು ಬರುತ್ತಿದೆ. ಆಲಮಟ್ಟಿಯಿಂದ 1. ಲಕ್ಷ ಕ್ಯೂ. ನೀರನ್ನು ಹೊರಕ್ಕೆ ಬಿಡಲಾಗಿದೆ. ಕಾಳಿ, ಭದ್ರೆ, ಶರಾವತಿ, ಹೇಮಾವತಿ ನದಿಗಳು ಅಬ್ಬರಿಸುತ್ತಿವೆ. ಬೆಳಗಾವಿ ಜಿಲ್ಲೆ ಒಂದರಲ್ಲೇ 23 ಸೇತುವೆ ಮುಳುಗಡೆಯಾಗಿದೆ. ಹಾಸನ, ಶಿವಮೊಗ್ಗ, ಕೊಡಗಿನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!