11 ಜಿಲ್ಲೆಗಳಲ್ಲಿ ಮಳೆರಾಯನ ರೌದ್ರಾವಾತಾರ; ಎಲ್ಲೆಲ್ಲೂ ಅವಾಂತರಗಳೇ..!

11 ಜಿಲ್ಲೆಗಳಲ್ಲಿ ಮಳೆರಾಯನ ರೌದ್ರಾವಾತಾರ; ಎಲ್ಲೆಲ್ಲೂ ಅವಾಂತರಗಳೇ..!

Published : Aug 08, 2020, 11:55 AM ISTUpdated : Aug 11, 2020, 04:30 PM IST

ಮಹಾಮಳೆ, ಪ್ರವಾಹದಿಂದ ಕರ್ನಾಟಕ ನಲುಗಿ ಹೋಗಿದೆ. ರಾಜ್ಯದ 11 ಜಿಲ್ಲೆಗಳಲ್ಲಿ ಮಳೆರಾಯ ರುದ್ರನರ್ತನ ಮಾಡುತ್ತಿದ್ದಾನೆ. ಎಲ್ಲೆಲ್ಲೂ ಅವಾಂತರಗಳು, ಅವ್ಯವಸ್ಥೆಯೇ ಆಗಿದೆ. ಮಳೆ ಅಬ್ಬರ ತಗ್ಗಿದ್ದರೂ ಪ್ರವಾಹ ಕಡಿಮೆಯಾಗಿಲ್ಲ. ಜಲಾಶಯಗಳಿಗೆ ಅಪಾರ ಪ್ರಮಾಣದ ನೀರು ಬರುತ್ತಿದೆ. ಆಲಮಟ್ಟಿಯಿಂದ 1. ಲಕ್ಷ ಕ್ಯೂ. ನೀರನ್ನು ಹೊರಕ್ಕೆ ಬಿಡಲಾಗಿದೆ. ಕಾಳಿ, ಭದ್ರೆ, ಶರಾವತಿ, ಹೇಮಾವತಿ ನದಿಗಳು ಅಬ್ಬರಿಸುತ್ತಿವೆ. ಬೆಳಗಾವಿ ಜಿಲ್ಲೆ ಒಂದರಲ್ಲೇ 23 ಸೇತುವೆ ಮುಳುಗಡೆಯಾಗಿದೆ. ಹಾಸನ, ಶಿವಮೊಗ್ಗ, ಕೊಡಗಿನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. 

ಬೆಂಗಳೂರು (ಆ. 08): ಮಹಾಮಳೆ, ಪ್ರವಾಹದಿಂದ ಕರ್ನಾಟಕ ನಲುಗಿ ಹೋಗಿದೆ. ರಾಜ್ಯದ 11 ಜಿಲ್ಲೆಗಳಲ್ಲಿ ಮಳೆರಾಯ ರುದ್ರನರ್ತನ ಮಾಡುತ್ತಿದ್ದಾನೆ. ಎಲ್ಲೆಲ್ಲೂ ಅವಾಂತರಗಳು, ಅವ್ಯವಸ್ಥೆಯೇ ಆಗಿದೆ. ಮಳೆ ಅಬ್ಬರ ತಗ್ಗಿದ್ದರೂ ಪ್ರವಾಹ ಕಡಿಮೆಯಾಗಿಲ್ಲ. ಜಲಾಶಯಗಳಿಗೆ ಅಪಾರ ಪ್ರಮಾಣದ ನೀರು ಬರುತ್ತಿದೆ. ಆಲಮಟ್ಟಿಯಿಂದ 1. ಲಕ್ಷ ಕ್ಯೂ. ನೀರನ್ನು ಹೊರಕ್ಕೆ ಬಿಡಲಾಗಿದೆ. ಕಾಳಿ, ಭದ್ರೆ, ಶರಾವತಿ, ಹೇಮಾವತಿ ನದಿಗಳು ಅಬ್ಬರಿಸುತ್ತಿವೆ. ಬೆಳಗಾವಿ ಜಿಲ್ಲೆ ಒಂದರಲ್ಲೇ 23 ಸೇತುವೆ ಮುಳುಗಡೆಯಾಗಿದೆ. ಹಾಸನ, ಶಿವಮೊಗ್ಗ, ಕೊಡಗಿನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!