ಬೆಳಗಾವಿಯೊಂದರಲ್ಲಿಯೇ ಕೋವಿಡ್‌ನಿಂದ 110 ಶಿಕ್ಷಕರು ಸಾವು

ಬೆಳಗಾವಿಯೊಂದರಲ್ಲಿಯೇ ಕೋವಿಡ್‌ನಿಂದ 110 ಶಿಕ್ಷಕರು ಸಾವು

Published : Oct 09, 2020, 01:23 PM ISTUpdated : Oct 09, 2020, 01:28 PM IST

ವಿದ್ಯಾಗಮ ಯೋಜನೆ ಆರಂಭವಾದ ಬಳಿಕ ಶಿಕ್ಷಕರಲ್ಲಿ ಸೋಂಕಿನ ಪ್ರಮಾಣ, ಸಾವಿನ ಪ್ರಮಾಣ ಹೆಚ್ಚಾಗುತ್ತಿದೆ. ಸೆಪ್ಟೆಂಬರ್‌ವರೆಗೆ ರಾಜ್ಯದಲ್ಲಿ 110 ಶಿಕ್ಷಕರು ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯೊಂದರಲ್ಲಿಯೇ 57 ಶಿಕ್ಷಕರು ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. 

ಬೆಂಗಳೂರು (ಅ. 09): ವಿದ್ಯಾಗಮ ಯೋಜನೆ ಆರಂಭವಾದ ಬಳಿಕ ಶಿಕ್ಷಕರಲ್ಲಿ ಸೋಂಕಿನ ಪ್ರಮಾಣ, ಸಾವಿನ ಪ್ರಮಾಣ ಹೆಚ್ಚಾಗುತ್ತಿದೆ. ಸೆಪ್ಟೆಂಬರ್‌ವರೆಗೆ ರಾಜ್ಯದಲ್ಲಿ 110 ಶಿಕ್ಷಕರು ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯೊಂದರಲ್ಲಿಯೇ 57 ಶಿಕ್ಷಕರು ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ನಿಜಕ್ಕೂ ಇದು ಆಘಾತಕಾರಿ ಬೆಳವಣಿಗೆ. 

ಅ. 15 ರಿಂದ ಶಾಲೆಯನ್ನು ಆರಂಭಿಸಬೇಕಾ? ಬೇಡವಾ? ಎನ್ನುವುದರ ಬಗ್ಗೆ ಚರ್ಚೆ ಶುರುವಾದ ಬೆನ್ನಲ್ಲೇ ಈ ಅಂಕಿಅಂಶಗಳನ್ನು ನೋಡಿದರೆ ಪೋಷಕರಿಗೆ ಭಯ ಶುರುವಾಗೋದು ಸಹಜ. ಶಿಕ್ಷಕರು ಹಾಗೂ ಮಕ್ಕಳು ಇಬ್ಬರನ್ನೂ ಅಪಾಯಕ್ಕೆ ದೂಡಿದಂತಾಗುತ್ತದೆ.  

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?