ಬೆಳಗಾವಿಯೊಂದರಲ್ಲಿಯೇ ಕೋವಿಡ್‌ನಿಂದ 110 ಶಿಕ್ಷಕರು ಸಾವು

ಬೆಳಗಾವಿಯೊಂದರಲ್ಲಿಯೇ ಕೋವಿಡ್‌ನಿಂದ 110 ಶಿಕ್ಷಕರು ಸಾವು

Published : Oct 09, 2020, 01:23 PM ISTUpdated : Oct 09, 2020, 01:28 PM IST

ವಿದ್ಯಾಗಮ ಯೋಜನೆ ಆರಂಭವಾದ ಬಳಿಕ ಶಿಕ್ಷಕರಲ್ಲಿ ಸೋಂಕಿನ ಪ್ರಮಾಣ, ಸಾವಿನ ಪ್ರಮಾಣ ಹೆಚ್ಚಾಗುತ್ತಿದೆ. ಸೆಪ್ಟೆಂಬರ್‌ವರೆಗೆ ರಾಜ್ಯದಲ್ಲಿ 110 ಶಿಕ್ಷಕರು ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯೊಂದರಲ್ಲಿಯೇ 57 ಶಿಕ್ಷಕರು ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. 

ಬೆಂಗಳೂರು (ಅ. 09): ವಿದ್ಯಾಗಮ ಯೋಜನೆ ಆರಂಭವಾದ ಬಳಿಕ ಶಿಕ್ಷಕರಲ್ಲಿ ಸೋಂಕಿನ ಪ್ರಮಾಣ, ಸಾವಿನ ಪ್ರಮಾಣ ಹೆಚ್ಚಾಗುತ್ತಿದೆ. ಸೆಪ್ಟೆಂಬರ್‌ವರೆಗೆ ರಾಜ್ಯದಲ್ಲಿ 110 ಶಿಕ್ಷಕರು ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯೊಂದರಲ್ಲಿಯೇ 57 ಶಿಕ್ಷಕರು ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ನಿಜಕ್ಕೂ ಇದು ಆಘಾತಕಾರಿ ಬೆಳವಣಿಗೆ. 

ಅ. 15 ರಿಂದ ಶಾಲೆಯನ್ನು ಆರಂಭಿಸಬೇಕಾ? ಬೇಡವಾ? ಎನ್ನುವುದರ ಬಗ್ಗೆ ಚರ್ಚೆ ಶುರುವಾದ ಬೆನ್ನಲ್ಲೇ ಈ ಅಂಕಿಅಂಶಗಳನ್ನು ನೋಡಿದರೆ ಪೋಷಕರಿಗೆ ಭಯ ಶುರುವಾಗೋದು ಸಹಜ. ಶಿಕ್ಷಕರು ಹಾಗೂ ಮಕ್ಕಳು ಇಬ್ಬರನ್ನೂ ಅಪಾಯಕ್ಕೆ ದೂಡಿದಂತಾಗುತ್ತದೆ.  

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!