ರಾಜ್ಯದಲ್ಲಿ ಕೊರೋನಾ ಬಾಂಬ್‌ ಸ್ಫೋಟ: ಒಂದೇ ದಿನ 116 ಪಾಸಿಟಿವ್‌ ಕೇಸ್..!

ರಾಜ್ಯದಲ್ಲಿ ಕೊರೋನಾ ಬಾಂಬ್‌ ಸ್ಫೋಟ: ಒಂದೇ ದಿನ 116 ಪಾಸಿಟಿವ್‌ ಕೇಸ್..!

Suvarna News   | Asianet News
Published : May 21, 2020, 02:50 PM IST

ಇವತ್ತು ಒಂದೇ ದಿನ 116 ಪಾಸಿಟಿವ್‌ ಪ್ರಕರಣ| ಇಲ್ಲಿಯವರೆಗೆ ಕರ್ನಾಟಕ ಕಂಡ ಎರಡನೇ ಹೆಚ್ಚಿನ ಕೇಸ್‌ ದಾಖಲಾಗಿದ ದಿನ| ಬೆಚ್ಚಿ ಬಿದ್ದ ರಾಜ್ಯದ ಜನತೆ|

ಬೆಂಗಳೂರು(ಮೇ.21): ರಾಜ್ಯದಲ್ಲಿ ಇವತ್ತು ಒಂದೇ ದಿನ 116 ಪಾಸಿಟಿವ್‌ ಪ್ರಕರಣಗಳು ದಾಖಲಾಗಿವೆ. ಇದು ಇಲ್ಲಿಯವರೆಗೆ ಕರ್ನಾಟಕ ಕಂಡ ಎರಡನೇ ಹೆಚ್ಚಿನ ಕೇಸ್‌ ದಾಖಲಾಗಿದ ದಿನವಾಗಿದೆ. ಇದು ಕೇವಲ ಮಧ್ಯಾಹ್ನದ ಹೆಲ್ತ್‌ ಬುಲಿಟಿನ್‌ ಆಗಿದೆ. 

ರಾಜ್ಯಕ್ಕೆ ಮೇ, ಜೂನ್ ಕೊರೋನಾ ಗಂಡಾಂತರ..!

ಇನ್ನೂ ಸಂಜೆ ಎಷ್ಟು ಪ್ರಕರಣಗಳು ಬರುತ್ತೋ ಗೊತ್ತಿಲ್ಲ. ಈ ಮೂಲಕ ಕೊರೋನಾ ಪ್ರಕರಣಗಳ ಸಂಖ್ಯೆ ರಾಜ್ಯದಲ್ಲಿ 1578 ಕ್ಕೇರಿಕೆಯಾಗಿದೆ. ಇದರಿಂದ ರಾಜ್ಯದ ಜನತೆ ಬೆಚ್ಚಿ ಬಿದ್ದಿದ್ದಾರೆ. 
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!