ರಾಜ್ಯದಲ್ಲಿ ಕೊರೋನಾ ಬಾಂಬ್‌ ಸ್ಫೋಟ: ಒಂದೇ ದಿನ 116 ಪಾಸಿಟಿವ್‌ ಕೇಸ್..!

ರಾಜ್ಯದಲ್ಲಿ ಕೊರೋನಾ ಬಾಂಬ್‌ ಸ್ಫೋಟ: ಒಂದೇ ದಿನ 116 ಪಾಸಿಟಿವ್‌ ಕೇಸ್..!

Suvarna News   | Asianet News
Published : May 21, 2020, 02:50 PM IST

ಇವತ್ತು ಒಂದೇ ದಿನ 116 ಪಾಸಿಟಿವ್‌ ಪ್ರಕರಣ| ಇಲ್ಲಿಯವರೆಗೆ ಕರ್ನಾಟಕ ಕಂಡ ಎರಡನೇ ಹೆಚ್ಚಿನ ಕೇಸ್‌ ದಾಖಲಾಗಿದ ದಿನ| ಬೆಚ್ಚಿ ಬಿದ್ದ ರಾಜ್ಯದ ಜನತೆ|

ಬೆಂಗಳೂರು(ಮೇ.21): ರಾಜ್ಯದಲ್ಲಿ ಇವತ್ತು ಒಂದೇ ದಿನ 116 ಪಾಸಿಟಿವ್‌ ಪ್ರಕರಣಗಳು ದಾಖಲಾಗಿವೆ. ಇದು ಇಲ್ಲಿಯವರೆಗೆ ಕರ್ನಾಟಕ ಕಂಡ ಎರಡನೇ ಹೆಚ್ಚಿನ ಕೇಸ್‌ ದಾಖಲಾಗಿದ ದಿನವಾಗಿದೆ. ಇದು ಕೇವಲ ಮಧ್ಯಾಹ್ನದ ಹೆಲ್ತ್‌ ಬುಲಿಟಿನ್‌ ಆಗಿದೆ. 

ರಾಜ್ಯಕ್ಕೆ ಮೇ, ಜೂನ್ ಕೊರೋನಾ ಗಂಡಾಂತರ..!

ಇನ್ನೂ ಸಂಜೆ ಎಷ್ಟು ಪ್ರಕರಣಗಳು ಬರುತ್ತೋ ಗೊತ್ತಿಲ್ಲ. ಈ ಮೂಲಕ ಕೊರೋನಾ ಪ್ರಕರಣಗಳ ಸಂಖ್ಯೆ ರಾಜ್ಯದಲ್ಲಿ 1578 ಕ್ಕೇರಿಕೆಯಾಗಿದೆ. ಇದರಿಂದ ರಾಜ್ಯದ ಜನತೆ ಬೆಚ್ಚಿ ಬಿದ್ದಿದ್ದಾರೆ. 
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!