ಅಪ್ಪು ಫ್ಯಾನ್ಸ್‌ಗೆ ಇಂದು ರಾಜ್ ಕುಟುಂಬದಿಂದ ಅನ್ನ ಸಂತರ್ಪಣೆ, ವೆಜ್, ನಾನ್‌ವೆಜ್ ಊಟದ ವ್ಯವಸ್ಥೆ

ಅಪ್ಪು ಫ್ಯಾನ್ಸ್‌ಗೆ ಇಂದು ರಾಜ್ ಕುಟುಂಬದಿಂದ ಅನ್ನ ಸಂತರ್ಪಣೆ, ವೆಜ್, ನಾನ್‌ವೆಜ್ ಊಟದ ವ್ಯವಸ್ಥೆ

Published : Nov 09, 2021, 09:48 AM ISTUpdated : Nov 09, 2021, 09:53 AM IST

ನಟ ಪುನೀತ್‌ ರಾಜ್‌ಕುಮಾರ್‌ ಪುಣ್ಯ ಸ್ಮರಣೆ ಪ್ರಯುಕ್ತ ಇಂದು ಅರಮನೆ ಮೈದಾನದಲ್ಲಿ  ಅನ್ನಸಂತರ್ಪಣೆ ಕಾರ್ಯಕ್ರಮ ಇಟ್ಟುಕೊಳ್ಳಲಾಗಿದೆ.

ಬೆಂಗಳೂರು (ನ. 09):  ನಟ ಪುನೀತ್‌ ರಾಜ್‌ಕುಮಾರ್‌ ಪುಣ್ಯ ಸ್ಮರಣೆ ಪ್ರಯುಕ್ತ ಇಂದು ಅರಮನೆ ಮೈದಾನದಲ್ಲಿ  (Palace Ground) ಅನ್ನಸಂತರ್ಪಣೆ ಕಾರ್ಯಕ್ರಮ ಇಟ್ಟುಕೊಳ್ಳಲಾಗಿದೆ. ಸುಮಾರು 25 ಸಾವಿರ ಮಂದಿ ಬರುವ ನಿರೀಕ್ಷೆ ಇದ್ದು, 1500 ಮಂದಿ ಬಾಣಸಿಗರು ಅಡುಗೆ ತಯಾರಿಸುತ್ತಿದ್ದಾರೆ. ಸಸ್ಯಾಹಾರಿ ಹಾಗೂ ಮಾಂಸಾಹಾರಿ ಊಟದ ವ್ಯವಸ್ಥೆ ಇರುತ್ತದೆ. ಏಕಕಾಲದಲ್ಲಿ 3 ಸಾವಿರ ಮಂದಿ ಕೂರಲು ವ್ಯವಸ್ಥೆ ಮಾಡಲಾಗಿದ್ದು, ಬಾಳೆಎಲೆ ಊಟ ಇರುತ್ತದೆ. ಕಾರ್ಯಕ್ರಮದ ಭದ್ರತೆಗೆ ಸುಮಾರು ಒಂದು ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. 

ಅನ್ನಸಂತರ್ಪಣೆ ಕಾರ್ಯಕ್ರಮಕ್ಕೆ ಬರುವವರ ವಾಹನ ನಿಲುಗಡೆಗೆ ಬೆಂಗಳೂರು ಸಂಚಾರ ಪೊಲೀಸರು ವ್ಯವಸ್ಥೆ ಮಾಡಿದ್ದಾರೆ. ಸಾರ್ವಜನಿಕರು ಹಾಗೂ ಗಣ್ಯ ವ್ಯಕ್ತಿಗಳ ವಾಹನ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಿದ್ದಾರೆ. ಈ ಪೈಕಿ ಬಸ್‌, ಕಾರು ಹಾಗೂ ದ್ವಿಚಕ್ರ ವಾಹನ ನಿಲುಗಡೆಗೆ ಪ್ರತ್ಯೇಕ ಜಾಗ ನಿಗದಿಗೊಳಿಸಿದ್ದಾರೆ. ಸಾರ್ವಜನಿಕರ ವಾಹನಗಳಿಗೆ ಕೃಷ್ಣವಿಹಾರ ಸಭಾಂಗಣದ ಆವರಣ ಹಾಗೂ ಗಣ್ಯರ ವಾಹನಗಳಿಗೆ ಗಾಯಿತ್ರಿ ವಿಹಾರ ಸಭಾಂಗಣದ ಆವರಣದಲ್ಲಿ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more