14 ದಿನ ಜನತಾ ಕರ್ಫ್ಯೂ, ಏನಿರತ್ತೆ, ಏನಿರಲ್ಲ..? ಕಂಪ್ಲೀಟ್ ಡಿಟೇಲ್ಸ್

14 ದಿನ ಜನತಾ ಕರ್ಫ್ಯೂ, ಏನಿರತ್ತೆ, ಏನಿರಲ್ಲ..? ಕಂಪ್ಲೀಟ್ ಡಿಟೇಲ್ಸ್

Published : Apr 27, 2021, 10:43 AM IST

ಕೋವಿಡ್‌ನ ಎರಡನೇ ಅಲೆಯ ತೀವ್ರತೆ ಗಂಭೀರ ಸ್ವರೂಪ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಕಠಿಣ ಕ್ರಮಗಳನ್ನು ಒಳಗೊಂಡ ಎರಡು ವಾರಗಳ ಜನತಾ ಕರ್ಫ್ಯೂ ಜಾರಿಗೊಳಿಸಿ ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ.

ಬೆಂಗಳೂರು (ಏ. 27): ಕೋವಿಡ್‌ನ ಎರಡನೇ ಅಲೆಯ ತೀವ್ರತೆ ಗಂಭೀರ ಸ್ವರೂಪ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಕಠಿಣ ಕ್ರಮಗಳನ್ನು ಒಳಗೊಂಡ ಎರಡು ವಾರಗಳ ಜನತಾ ಕರ್ಫ್ಯೂ ಜಾರಿಗೊಳಿಸಿ ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ.

ಅದರನ್ವಯ ಮಂಗಳವಾರ ರಾತ್ರಿ 9 ಗಂಟೆಯಿಂದ ಮೇ 12 ರ ಬೆಳಗ್ಗೆ 6 ಗಂಟೆವರೆಗೆ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಇನ್ನುಳಿದ ಆರ್ಥಿಕ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ. ಪ್ರತಿನಿತ್ಯ ಬೆಳಗ್ಗೆ 6 ಗಂಟೆಯಿಂದ 10ರವರೆಗೆ ಕೇವಲ 4 ಗಂಟೆಗಳ ಕಾಲ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ಈ ವೇಳೆ ಸಾರ್ವಜನಿಕರು ಅಗತ್ಯ ವಸ್ತುಗಳನ್ನು ಖರೀದಿಸಬಹುದಾಗಿದೆ. ಸಾರ್ವಜನಿಕ ಸಾರಿಗೆ ನಿರ್ಬಂಧಿಸಲಾಗಿದೆ. ಅನಿವಾರ‍್ಯ ಕಾರಣವಿದ್ದರೆ ಮಾತ್ರ ಸ್ವಂತ ವಾಹನದಲ್ಲಿ ತೆರಳಲು ಅವಕಾಶ ಕಲ್ಪಿಸಲಾಗಿದೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!