ರಾಜ್ಯದಲ್ಲಿ 144 ಕೊರೋನಾ ಪ್ರಕರಣಗಳ ಹಿನ್ನಲೆ ನಿಗೂಢ..!

ರಾಜ್ಯದಲ್ಲಿ 144 ಕೊರೋನಾ ಪ್ರಕರಣಗಳ ಹಿನ್ನಲೆ ನಿಗೂಢ..!

Published : May 22, 2020, 12:40 PM IST

ಈವರೆಗೆ ಪತ್ತೆಯಾದ ಕೊರೋನಾ ಪ್ರಕರಣಗಳ ಪೈಕಿ 144 ಕೇಸ್‌ಗಳು ರಾಜ್ಯ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ. ಸುವರ್ಣ ನ್ಯೂಸ್ ಬಳಿ ಇದೆ ಬೆಚ್ಚಿ ಬೀಳಿಸುವ ಅಂಕಿ-ಅಂಶಗಳು.

ಬೆಂಗಳೂರು(ಮೇ.22): ದಿನದಿಂದ ದಿನಕ್ಕೆ ಕೊರೋನಾ ಹಾವಳಿ ರಾಜ್ಯದ ಜನತೆಯನ್ನು ಬೆಚ್ಚಿ ಬೀಳಿಸುತ್ತಲೇ ಇದೆ. ಹೀಗಿರುವಾಗಲೇ ಕೊರೋನಾ ಸ್ಪೋಟಕ್ಕೆ ಕಾರಣವಾಗುತ್ತಾ ಆ 144 ಕೇಸ್‌ಗಳು ಎನ್ನುವ ಅನುಮಾನ ಶುರುವಾಗಿದೆ.

ಈವರೆಗೆ ಪತ್ತೆಯಾದ ಕೊರೋನಾ ಪ್ರಕರಣಗಳ ಪೈಕಿ 144 ಕೇಸ್‌ಗಳು ರಾಜ್ಯ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ. ಸುವರ್ಣ ನ್ಯೂಸ್ ಬಳಿ ಇದೆ ಬೆಚ್ಚಿ ಬೀಳಿಸುವ ಅಂಕಿ-ಅಂಶಗಳು.

ರಾಜ್ಯದ 9% ಕೋವಿಡ್ 19 ಪ್ರಕರಣಗಳ ಹಿನ್ನಲೆ ನಿಗೂಢ. ಹಲವು ಸೋಂಕಿತರಿಗೆ ಸೋಂಕಿನ ಮೂಲವೇ ಪತ್ತೆಯಾಗುತ್ತಿಲ್ಲ. ಸೋಂಕಿನ ಮೂಲ ಪತ್ತೆಯಾಗದಿದ್ರೆ ರೋಗ ನಿಯಂತ್ರಣ ಕಷ್ಟ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!