ರಾಜ್ಯದಲ್ಲಿ ಕಳೆದ 6 ದಿನದಲ್ಲಿ 15 ಮಕ್ಕಳಿಗೆ ತಗುಲಿದೆ ಕೊರೋನಾ ಸೋಂಕು..!

ರಾಜ್ಯದಲ್ಲಿ ಕಳೆದ 6 ದಿನದಲ್ಲಿ 15 ಮಕ್ಕಳಿಗೆ ತಗುಲಿದೆ ಕೊರೋನಾ ಸೋಂಕು..!

Suvarna News   | Asianet News
Published : Apr 15, 2020, 12:17 PM IST
ಮಕ್ಕಳಿರುವ ಪೋಷಕರು ಈ ಸುದ್ದಿಯನ್ನು ನೋಡಲೇಬೇಕು. ಹಿರಿಯ ನಾಗರಿಕರನ್ನು ನೋಡಿಕೊಂಡಷ್ಟೇ ಸೂಕ್ಷ್ಮವಾಗಿ ಚಿಕ್ಕ ಮಕ್ಕಳನ್ನು ನೋಡಿಕೊಳ್ಳಬೇಕು. ಕೊರೋನಾ ವೈರಸ್ ರಾಜ್ಯದಲ್ಲಿ ಮಕ್ಕಳ ಮೇಲೆ ವಕ್ರದೃಷ್ಠಿ ಬೀರಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.
ಬೆಂಗಳೂರು(ಏ.15): ಕೊರೋನಾ ವೈರಸ್ ಹಿರಿಯರ ಮೇಲಷ್ಟೇ ಪ್ರಭಾವ ಬೀರುತ್ತಿಲ್ಲ, ಬದಲಾಗಿ ಚಿಕ್ಕ ಮಕ್ಕಳ ಮೇಲೂ ಸೋಂಕು ತಗುಲುತ್ತಿದ್ದು ಕಳೆದ 6 ದಿನಗಳಲ್ಲಿ ರಾಜ್ಯದಲ್ಲಿ 15 ಮಕ್ಕಳಿಗೆ ಸೋಂಕು ತಗುಲಿರುವ ಆತಂಕಕಾರಿ ಮಾಹಿತಿ ಹೊರಬಿದ್ದಿದೆ.

'ಡ್ಯೂಟಿ ಮುಗಿಸಿ ಮನೆಗೆ ಹೋಗೋಕೂ ಭಯ, ಪುಟ್ಟ ಕಂದನಿದ್ದಾನೆ'..!

ಕರ್ನಾಟಕದಲ್ಲಿ ಇದುವರೆಗೂ 260 ಮಂದಿಗೆ ಕೊರೋನಾ ಸೋಂಕು ತಗುಲಿದೆ. ಈ ಪೈಕಿ 15 ಮಕ್ಕಳಿಗೆ ಕೋವಿಡ್ 19 ಸೋಂಕು ತಗುಲಿದೆ. ದಕ್ಷಿಣ ಕನ್ನಡದ 10 ತಿಂಗಳ ಮಗುವಿಗೆ ಕೊರೀನಾ ಸೋಂಕು ತಗುಲಿತ್ತು. ಆದರೆ ಮಗು ಪವಾಡಸದೃಸ ರೀತಿಯಲ್ಲಿ ಸೋಂಕಿನಿಂದ ಪಾರಾಗಿತ್ತು. 

10 ತಿಂಗಳ ಕೊರೋನಾ ಸೋಂಕಿತ ಮಗು ರಕ್ಷಿಸಿದ ವಾರಿಯರ್ಸ್ ಹೇಳಿದ್ದಿಷ್ಟು..!

ಏಪ್ರಿಲ್ ಮೊದಲ ವಾರದಲ್ಲಿ ಯಾವ ಮಗುವಿಗೂ ಕೊರೋನಾ ಸೋಂಕು ತಗುಲಿರಲಿಲ್ಲ, ಆದರೀಗ ಏಪ್ರಿಲ್ 09ರಿಂದ ಏಪ್ರಿಲ್ 14ರೊಳಗಾಗಿ ಬರೋಬ್ಬರಿ 15 ಮಕ್ಕಳಲ್ಲಿ ಕೊರೋನಾ ಸೋಂಕು ಪತ್ತೆಯಾಗಿರುವುದು ಮಕ್ಕಳಿರುವ ಪೋಷಕರ ಆತಂಕ ಹೆಚ್ಚುವಂತೆ ಮಾಡಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ. 
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!