ರಾಜ್ಯದಲ್ಲಿ ಕಳೆದ 6 ದಿನದಲ್ಲಿ 15 ಮಕ್ಕಳಿಗೆ ತಗುಲಿದೆ ಕೊರೋನಾ ಸೋಂಕು..!

ರಾಜ್ಯದಲ್ಲಿ ಕಳೆದ 6 ದಿನದಲ್ಲಿ 15 ಮಕ್ಕಳಿಗೆ ತಗುಲಿದೆ ಕೊರೋನಾ ಸೋಂಕು..!

Suvarna News   | Asianet News
Published : Apr 15, 2020, 12:17 PM IST
ಮಕ್ಕಳಿರುವ ಪೋಷಕರು ಈ ಸುದ್ದಿಯನ್ನು ನೋಡಲೇಬೇಕು. ಹಿರಿಯ ನಾಗರಿಕರನ್ನು ನೋಡಿಕೊಂಡಷ್ಟೇ ಸೂಕ್ಷ್ಮವಾಗಿ ಚಿಕ್ಕ ಮಕ್ಕಳನ್ನು ನೋಡಿಕೊಳ್ಳಬೇಕು. ಕೊರೋನಾ ವೈರಸ್ ರಾಜ್ಯದಲ್ಲಿ ಮಕ್ಕಳ ಮೇಲೆ ವಕ್ರದೃಷ್ಠಿ ಬೀರಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.
ಬೆಂಗಳೂರು(ಏ.15): ಕೊರೋನಾ ವೈರಸ್ ಹಿರಿಯರ ಮೇಲಷ್ಟೇ ಪ್ರಭಾವ ಬೀರುತ್ತಿಲ್ಲ, ಬದಲಾಗಿ ಚಿಕ್ಕ ಮಕ್ಕಳ ಮೇಲೂ ಸೋಂಕು ತಗುಲುತ್ತಿದ್ದು ಕಳೆದ 6 ದಿನಗಳಲ್ಲಿ ರಾಜ್ಯದಲ್ಲಿ 15 ಮಕ್ಕಳಿಗೆ ಸೋಂಕು ತಗುಲಿರುವ ಆತಂಕಕಾರಿ ಮಾಹಿತಿ ಹೊರಬಿದ್ದಿದೆ.

'ಡ್ಯೂಟಿ ಮುಗಿಸಿ ಮನೆಗೆ ಹೋಗೋಕೂ ಭಯ, ಪುಟ್ಟ ಕಂದನಿದ್ದಾನೆ'..!

ಕರ್ನಾಟಕದಲ್ಲಿ ಇದುವರೆಗೂ 260 ಮಂದಿಗೆ ಕೊರೋನಾ ಸೋಂಕು ತಗುಲಿದೆ. ಈ ಪೈಕಿ 15 ಮಕ್ಕಳಿಗೆ ಕೋವಿಡ್ 19 ಸೋಂಕು ತಗುಲಿದೆ. ದಕ್ಷಿಣ ಕನ್ನಡದ 10 ತಿಂಗಳ ಮಗುವಿಗೆ ಕೊರೀನಾ ಸೋಂಕು ತಗುಲಿತ್ತು. ಆದರೆ ಮಗು ಪವಾಡಸದೃಸ ರೀತಿಯಲ್ಲಿ ಸೋಂಕಿನಿಂದ ಪಾರಾಗಿತ್ತು. 

10 ತಿಂಗಳ ಕೊರೋನಾ ಸೋಂಕಿತ ಮಗು ರಕ್ಷಿಸಿದ ವಾರಿಯರ್ಸ್ ಹೇಳಿದ್ದಿಷ್ಟು..!

ಏಪ್ರಿಲ್ ಮೊದಲ ವಾರದಲ್ಲಿ ಯಾವ ಮಗುವಿಗೂ ಕೊರೋನಾ ಸೋಂಕು ತಗುಲಿರಲಿಲ್ಲ, ಆದರೀಗ ಏಪ್ರಿಲ್ 09ರಿಂದ ಏಪ್ರಿಲ್ 14ರೊಳಗಾಗಿ ಬರೋಬ್ಬರಿ 15 ಮಕ್ಕಳಲ್ಲಿ ಕೊರೋನಾ ಸೋಂಕು ಪತ್ತೆಯಾಗಿರುವುದು ಮಕ್ಕಳಿರುವ ಪೋಷಕರ ಆತಂಕ ಹೆಚ್ಚುವಂತೆ ಮಾಡಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ. 
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?