ರಾಜ್ಯದಲ್ಲಿ ಕಳೆದ 6 ದಿನದಲ್ಲಿ 15 ಮಕ್ಕಳಿಗೆ ತಗುಲಿದೆ ಕೊರೋನಾ ಸೋಂಕು..!

ರಾಜ್ಯದಲ್ಲಿ ಕಳೆದ 6 ದಿನದಲ್ಲಿ 15 ಮಕ್ಕಳಿಗೆ ತಗುಲಿದೆ ಕೊರೋನಾ ಸೋಂಕು..!

Published : Apr 15, 2020, 12:17 PM IST
ಮಕ್ಕಳಿರುವ ಪೋಷಕರು ಈ ಸುದ್ದಿಯನ್ನು ನೋಡಲೇಬೇಕು. ಹಿರಿಯ ನಾಗರಿಕರನ್ನು ನೋಡಿಕೊಂಡಷ್ಟೇ ಸೂಕ್ಷ್ಮವಾಗಿ ಚಿಕ್ಕ ಮಕ್ಕಳನ್ನು ನೋಡಿಕೊಳ್ಳಬೇಕು. ಕೊರೋನಾ ವೈರಸ್ ರಾಜ್ಯದಲ್ಲಿ ಮಕ್ಕಳ ಮೇಲೆ ವಕ್ರದೃಷ್ಠಿ ಬೀರಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.
ಬೆಂಗಳೂರು(ಏ.15): ಕೊರೋನಾ ವೈರಸ್ ಹಿರಿಯರ ಮೇಲಷ್ಟೇ ಪ್ರಭಾವ ಬೀರುತ್ತಿಲ್ಲ, ಬದಲಾಗಿ ಚಿಕ್ಕ ಮಕ್ಕಳ ಮೇಲೂ ಸೋಂಕು ತಗುಲುತ್ತಿದ್ದು ಕಳೆದ 6 ದಿನಗಳಲ್ಲಿ ರಾಜ್ಯದಲ್ಲಿ 15 ಮಕ್ಕಳಿಗೆ ಸೋಂಕು ತಗುಲಿರುವ ಆತಂಕಕಾರಿ ಮಾಹಿತಿ ಹೊರಬಿದ್ದಿದೆ.

'ಡ್ಯೂಟಿ ಮುಗಿಸಿ ಮನೆಗೆ ಹೋಗೋಕೂ ಭಯ, ಪುಟ್ಟ ಕಂದನಿದ್ದಾನೆ'..!

ಕರ್ನಾಟಕದಲ್ಲಿ ಇದುವರೆಗೂ 260 ಮಂದಿಗೆ ಕೊರೋನಾ ಸೋಂಕು ತಗುಲಿದೆ. ಈ ಪೈಕಿ 15 ಮಕ್ಕಳಿಗೆ ಕೋವಿಡ್ 19 ಸೋಂಕು ತಗುಲಿದೆ. ದಕ್ಷಿಣ ಕನ್ನಡದ 10 ತಿಂಗಳ ಮಗುವಿಗೆ ಕೊರೀನಾ ಸೋಂಕು ತಗುಲಿತ್ತು. ಆದರೆ ಮಗು ಪವಾಡಸದೃಸ ರೀತಿಯಲ್ಲಿ ಸೋಂಕಿನಿಂದ ಪಾರಾಗಿತ್ತು. 

10 ತಿಂಗಳ ಕೊರೋನಾ ಸೋಂಕಿತ ಮಗು ರಕ್ಷಿಸಿದ ವಾರಿಯರ್ಸ್ ಹೇಳಿದ್ದಿಷ್ಟು..!

ಏಪ್ರಿಲ್ ಮೊದಲ ವಾರದಲ್ಲಿ ಯಾವ ಮಗುವಿಗೂ ಕೊರೋನಾ ಸೋಂಕು ತಗುಲಿರಲಿಲ್ಲ, ಆದರೀಗ ಏಪ್ರಿಲ್ 09ರಿಂದ ಏಪ್ರಿಲ್ 14ರೊಳಗಾಗಿ ಬರೋಬ್ಬರಿ 15 ಮಕ್ಕಳಲ್ಲಿ ಕೊರೋನಾ ಸೋಂಕು ಪತ್ತೆಯಾಗಿರುವುದು ಮಕ್ಕಳಿರುವ ಪೋಷಕರ ಆತಂಕ ಹೆಚ್ಚುವಂತೆ ಮಾಡಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ. 
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!