ಮಹಾಮಾರಿ ಗಂಡಾಂತರ: ಆಶಾ ಕಾರ್ಯಕರ್ತೆಯ ಕುಟುಂಬದ 16 ಮಂದಿಗೆ ಕೊರೋನಾ

ಮಹಾಮಾರಿ ಗಂಡಾಂತರ: ಆಶಾ ಕಾರ್ಯಕರ್ತೆಯ ಕುಟುಂಬದ 16 ಮಂದಿಗೆ ಕೊರೋನಾ

Suvarna News   | Asianet News
Published : Jul 06, 2020, 01:06 PM ISTUpdated : Jul 06, 2020, 01:47 PM IST

ಪೊಲೀಸರ ಬಳಿಕ ಇದೀಗ ಆಶಾ ಕಾರ್ಯಕರ್ತೆಯರಿಗೂ ಕೋವಿಡ್‌ ಕಂಟಕ| ಕಾರ್ಯಕರ್ತೆಯ ಇಡೀ ಕುಟುಂಬಕ್ಕೆ ಕೊರೋನಾ ವೈರಸ್‌| ಬೆಂಗಳೂರಿನ ಸೀಗೆಹಳ್ಳಿಯ ಆಶಾ ಕಾರ್ಯಕರ್ತೆಗೆ ಕಳೆದ ತಿಂಗಳು 29 ರಂದು ಕೊರೋನಾ ಸೋಂಕು ದೃಢ| 

ಬೆಂಗಳೂರು(ಜು.06): ಕೊರೋನಾ ವಾರಿಯರ್ಸ್‌ಗೆ ಮಹಾಮಾರಿ ಕೊರೋನಾ ವೈರಸ್‌ ಗಂಡಾಂತರ ತಂದೊಡ್ಡಿದೆ. ಪೊಲೀಸರ ಬಳಿಕ ಇದೀಗ ಆಶಾ ಕಾರ್ಯಕರ್ತೆಯರಿಗೂ ಕೋವಿಡ್‌ ಕಂಟಕವಾಗುತ್ತಿದೆ. ಆಶಾ ಕಾರ್ಯಕರ್ತೆಯ ಇಡೀ ಕುಟುಂಬಕ್ಕೆ ಕೊರೋನಾ ವೈರಸ್‌ ತಗುಲಿರುವುದು ದೃಢಪಟ್ಟಿದೆ. 

ಬೆಂಗಳೂರು ಪೊಲೀಸರ ಬೆನ್ನತ್ತಿದ ಕೊರೋನಾ ಭೂತ..!

ಒಂದೇ ಕುಟುಂಬದ 16 ಮಂದಿಗೆ ಸೋಂಕು ಅಂಟಿದೆ. ಬೆಂಗಳೂರಿನ ಸೀಗೆಹಳ್ಳಿಯ ಆಶಾ ಕಾರ್ಯಕರ್ತೆಗೆ ಕಳೆದ ತಿಂಗಳು 29 ರಂದು ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಇದೀಗ ಸೋಂಕಿತ ಕುಟುಂಬದ 15 ಮಂದಿಗೆ ಕೋವಿಡ್‌ ದೃಢಪಟ್ಟಿದೆ. 
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!