ಶಿರೂರು ಮಠಕ್ಕೆ ಬಾಲ ಸಂನ್ಯಾಸಿ ಉತ್ತರಾಧಿಕಾರಿ ನೇಮಕ ಅಪಸ್ವರ; ಸೋದೆ ಶ್ರೀಗಳಿಂದ ಸ್ಪಷ್ಟನೆ

ಶಿರೂರು ಮಠಕ್ಕೆ ಬಾಲ ಸಂನ್ಯಾಸಿ ಉತ್ತರಾಧಿಕಾರಿ ನೇಮಕ ಅಪಸ್ವರ; ಸೋದೆ ಶ್ರೀಗಳಿಂದ ಸ್ಪಷ್ಟನೆ

Published : Apr 23, 2021, 05:23 PM IST

ಶಿರೂರು ಮಠದ ಲಕ್ಷ್ಮೀವರ ತೀರ್ಥರು ನಿಧನದಿಂದ ಖಾಲಿಯಿದ್ದ, ಶೀರೂರು ಮಠಕ್ಕೆ ನೂತನ ಯತಿಯ ಘೋಷಣೆ ಮಾಡಲಾಗಿದೆ. ಧರ್ಮಸ್ಥಳ ಸಮೀಪದ ನಿಡ್ಲೆ ಮೂಲದ ಅನಿರುದ್ಧ್ ಸಂನ್ಯಾಸ ಸ್ವೀಕಾರಕ್ಕೆ ಸಿದ್ಧರಾಗಿದ್ದಾರೆ. 

ಉಡುಪಿ (ಏ. 23): ಶಿರೂರು ಮಠದ ಲಕ್ಷ್ಮೀವರ ತೀರ್ಥರು ನಿಧನದಿಂದ ಖಾಲಿಯಿದ್ದ, ಶೀರೂರು ಮಠಕ್ಕೆ ನೂತನ ಯತಿಯ ಘೋಷಣೆ ಮಾಡಲಾಗಿದೆ. ಧರ್ಮಸ್ಥಳ ಸಮೀಪದ ನಿಡ್ಲೆ ಮೂಲದ ಅನಿರುದ್ಧ್ ಸಂನ್ಯಾಸ ಸ್ವೀಕಾರಕ್ಕೆ ಸಿದ್ಧರಾಗಿದ್ದಾರೆ. ಇವರು ಎಸ್‌ಎಲ್‌ಸಿಸಿ ಪೂರೈಸಿದ್ದಾರೆ. ಈ ನಡುವೆ ಲಕ್ಷ್ಮೀವರ ತೀರ್ಥರ ಸಹೋದರರು ಅನಿರುದ್ಧ್ ನೇಮಕಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ಧಾರೆ. ಬಾಲ ಸಂನ್ಯಾಸ ನೀಡುವುದು ಸರಿಯಲ್ಲ, ವೇದ ಅಭ್ಯಾಸ ಪೂರೈಸಿದ 21 ವರ್ಷದ ವಟುವನ್ನು ನೇಮಿಸುವುದು ಸೂಕ್ತ ಎಂದಿದ್ದಾರೆ. ಸೋದೆ ಶ್ರೀಗಳು ಈ ಆಕ್ಷೇಪಕ್ಕೆ ಉತ್ತರ ನೀಡಿದ್ದಾರೆ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!