ಶಿರೂರು ಮಠಕ್ಕೆ ಬಾಲ ಸಂನ್ಯಾಸಿ ಉತ್ತರಾಧಿಕಾರಿ ನೇಮಕ ಅಪಸ್ವರ; ಸೋದೆ ಶ್ರೀಗಳಿಂದ ಸ್ಪಷ್ಟನೆ

ಶಿರೂರು ಮಠಕ್ಕೆ ಬಾಲ ಸಂನ್ಯಾಸಿ ಉತ್ತರಾಧಿಕಾರಿ ನೇಮಕ ಅಪಸ್ವರ; ಸೋದೆ ಶ್ರೀಗಳಿಂದ ಸ್ಪಷ್ಟನೆ

Published : Apr 23, 2021, 05:23 PM IST

ಶಿರೂರು ಮಠದ ಲಕ್ಷ್ಮೀವರ ತೀರ್ಥರು ನಿಧನದಿಂದ ಖಾಲಿಯಿದ್ದ, ಶೀರೂರು ಮಠಕ್ಕೆ ನೂತನ ಯತಿಯ ಘೋಷಣೆ ಮಾಡಲಾಗಿದೆ. ಧರ್ಮಸ್ಥಳ ಸಮೀಪದ ನಿಡ್ಲೆ ಮೂಲದ ಅನಿರುದ್ಧ್ ಸಂನ್ಯಾಸ ಸ್ವೀಕಾರಕ್ಕೆ ಸಿದ್ಧರಾಗಿದ್ದಾರೆ. 

ಉಡುಪಿ (ಏ. 23): ಶಿರೂರು ಮಠದ ಲಕ್ಷ್ಮೀವರ ತೀರ್ಥರು ನಿಧನದಿಂದ ಖಾಲಿಯಿದ್ದ, ಶೀರೂರು ಮಠಕ್ಕೆ ನೂತನ ಯತಿಯ ಘೋಷಣೆ ಮಾಡಲಾಗಿದೆ. ಧರ್ಮಸ್ಥಳ ಸಮೀಪದ ನಿಡ್ಲೆ ಮೂಲದ ಅನಿರುದ್ಧ್ ಸಂನ್ಯಾಸ ಸ್ವೀಕಾರಕ್ಕೆ ಸಿದ್ಧರಾಗಿದ್ದಾರೆ. ಇವರು ಎಸ್‌ಎಲ್‌ಸಿಸಿ ಪೂರೈಸಿದ್ದಾರೆ. ಈ ನಡುವೆ ಲಕ್ಷ್ಮೀವರ ತೀರ್ಥರ ಸಹೋದರರು ಅನಿರುದ್ಧ್ ನೇಮಕಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ಧಾರೆ. ಬಾಲ ಸಂನ್ಯಾಸ ನೀಡುವುದು ಸರಿಯಲ್ಲ, ವೇದ ಅಭ್ಯಾಸ ಪೂರೈಸಿದ 21 ವರ್ಷದ ವಟುವನ್ನು ನೇಮಿಸುವುದು ಸೂಕ್ತ ಎಂದಿದ್ದಾರೆ. ಸೋದೆ ಶ್ರೀಗಳು ಈ ಆಕ್ಷೇಪಕ್ಕೆ ಉತ್ತರ ನೀಡಿದ್ದಾರೆ. 
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!