ಶಿರೂರು ಮಠಕ್ಕೆ ಬಾಲ ಸಂನ್ಯಾಸಿ ಉತ್ತರಾಧಿಕಾರಿ ನೇಮಕ ಅಪಸ್ವರ; ಸೋದೆ ಶ್ರೀಗಳಿಂದ ಸ್ಪಷ್ಟನೆ

ಶಿರೂರು ಮಠಕ್ಕೆ ಬಾಲ ಸಂನ್ಯಾಸಿ ಉತ್ತರಾಧಿಕಾರಿ ನೇಮಕ ಅಪಸ್ವರ; ಸೋದೆ ಶ್ರೀಗಳಿಂದ ಸ್ಪಷ್ಟನೆ

Published : Apr 23, 2021, 05:23 PM IST

ಶಿರೂರು ಮಠದ ಲಕ್ಷ್ಮೀವರ ತೀರ್ಥರು ನಿಧನದಿಂದ ಖಾಲಿಯಿದ್ದ, ಶೀರೂರು ಮಠಕ್ಕೆ ನೂತನ ಯತಿಯ ಘೋಷಣೆ ಮಾಡಲಾಗಿದೆ. ಧರ್ಮಸ್ಥಳ ಸಮೀಪದ ನಿಡ್ಲೆ ಮೂಲದ ಅನಿರುದ್ಧ್ ಸಂನ್ಯಾಸ ಸ್ವೀಕಾರಕ್ಕೆ ಸಿದ್ಧರಾಗಿದ್ದಾರೆ. 

ಉಡುಪಿ (ಏ. 23): ಶಿರೂರು ಮಠದ ಲಕ್ಷ್ಮೀವರ ತೀರ್ಥರು ನಿಧನದಿಂದ ಖಾಲಿಯಿದ್ದ, ಶೀರೂರು ಮಠಕ್ಕೆ ನೂತನ ಯತಿಯ ಘೋಷಣೆ ಮಾಡಲಾಗಿದೆ. ಧರ್ಮಸ್ಥಳ ಸಮೀಪದ ನಿಡ್ಲೆ ಮೂಲದ ಅನಿರುದ್ಧ್ ಸಂನ್ಯಾಸ ಸ್ವೀಕಾರಕ್ಕೆ ಸಿದ್ಧರಾಗಿದ್ದಾರೆ. ಇವರು ಎಸ್‌ಎಲ್‌ಸಿಸಿ ಪೂರೈಸಿದ್ದಾರೆ. ಈ ನಡುವೆ ಲಕ್ಷ್ಮೀವರ ತೀರ್ಥರ ಸಹೋದರರು ಅನಿರುದ್ಧ್ ನೇಮಕಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ಧಾರೆ. ಬಾಲ ಸಂನ್ಯಾಸ ನೀಡುವುದು ಸರಿಯಲ್ಲ, ವೇದ ಅಭ್ಯಾಸ ಪೂರೈಸಿದ 21 ವರ್ಷದ ವಟುವನ್ನು ನೇಮಿಸುವುದು ಸೂಕ್ತ ಎಂದಿದ್ದಾರೆ. ಸೋದೆ ಶ್ರೀಗಳು ಈ ಆಕ್ಷೇಪಕ್ಕೆ ಉತ್ತರ ನೀಡಿದ್ದಾರೆ. 
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!