ಶಿರೂರು ಮಠಕ್ಕೆ ಬಾಲ ಸಂನ್ಯಾಸಿ ಉತ್ತರಾಧಿಕಾರಿ ನೇಮಕ ಅಪಸ್ವರ; ಸೋದೆ ಶ್ರೀಗಳಿಂದ ಸ್ಪಷ್ಟನೆ

ಶಿರೂರು ಮಠಕ್ಕೆ ಬಾಲ ಸಂನ್ಯಾಸಿ ಉತ್ತರಾಧಿಕಾರಿ ನೇಮಕ ಅಪಸ್ವರ; ಸೋದೆ ಶ್ರೀಗಳಿಂದ ಸ್ಪಷ್ಟನೆ

Published : Apr 23, 2021, 05:23 PM IST

ಶಿರೂರು ಮಠದ ಲಕ್ಷ್ಮೀವರ ತೀರ್ಥರು ನಿಧನದಿಂದ ಖಾಲಿಯಿದ್ದ, ಶೀರೂರು ಮಠಕ್ಕೆ ನೂತನ ಯತಿಯ ಘೋಷಣೆ ಮಾಡಲಾಗಿದೆ. ಧರ್ಮಸ್ಥಳ ಸಮೀಪದ ನಿಡ್ಲೆ ಮೂಲದ ಅನಿರುದ್ಧ್ ಸಂನ್ಯಾಸ ಸ್ವೀಕಾರಕ್ಕೆ ಸಿದ್ಧರಾಗಿದ್ದಾರೆ. 

ಉಡುಪಿ (ಏ. 23): ಶಿರೂರು ಮಠದ ಲಕ್ಷ್ಮೀವರ ತೀರ್ಥರು ನಿಧನದಿಂದ ಖಾಲಿಯಿದ್ದ, ಶೀರೂರು ಮಠಕ್ಕೆ ನೂತನ ಯತಿಯ ಘೋಷಣೆ ಮಾಡಲಾಗಿದೆ. ಧರ್ಮಸ್ಥಳ ಸಮೀಪದ ನಿಡ್ಲೆ ಮೂಲದ ಅನಿರುದ್ಧ್ ಸಂನ್ಯಾಸ ಸ್ವೀಕಾರಕ್ಕೆ ಸಿದ್ಧರಾಗಿದ್ದಾರೆ. ಇವರು ಎಸ್‌ಎಲ್‌ಸಿಸಿ ಪೂರೈಸಿದ್ದಾರೆ. ಈ ನಡುವೆ ಲಕ್ಷ್ಮೀವರ ತೀರ್ಥರ ಸಹೋದರರು ಅನಿರುದ್ಧ್ ನೇಮಕಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ಧಾರೆ. ಬಾಲ ಸಂನ್ಯಾಸ ನೀಡುವುದು ಸರಿಯಲ್ಲ, ವೇದ ಅಭ್ಯಾಸ ಪೂರೈಸಿದ 21 ವರ್ಷದ ವಟುವನ್ನು ನೇಮಿಸುವುದು ಸೂಕ್ತ ಎಂದಿದ್ದಾರೆ. ಸೋದೆ ಶ್ರೀಗಳು ಈ ಆಕ್ಷೇಪಕ್ಕೆ ಉತ್ತರ ನೀಡಿದ್ದಾರೆ. 
 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!