ಶಿರೂರು ಮಠಕ್ಕೆ ಬಾಲ ಸಂನ್ಯಾಸಿ ಉತ್ತರಾಧಿಕಾರಿ ನೇಮಕ ಅಪಸ್ವರ; ಸೋದೆ ಶ್ರೀಗಳಿಂದ ಸ್ಪಷ್ಟನೆ

ಶಿರೂರು ಮಠಕ್ಕೆ ಬಾಲ ಸಂನ್ಯಾಸಿ ಉತ್ತರಾಧಿಕಾರಿ ನೇಮಕ ಅಪಸ್ವರ; ಸೋದೆ ಶ್ರೀಗಳಿಂದ ಸ್ಪಷ್ಟನೆ

Published : Apr 23, 2021, 05:23 PM IST

ಶಿರೂರು ಮಠದ ಲಕ್ಷ್ಮೀವರ ತೀರ್ಥರು ನಿಧನದಿಂದ ಖಾಲಿಯಿದ್ದ, ಶೀರೂರು ಮಠಕ್ಕೆ ನೂತನ ಯತಿಯ ಘೋಷಣೆ ಮಾಡಲಾಗಿದೆ. ಧರ್ಮಸ್ಥಳ ಸಮೀಪದ ನಿಡ್ಲೆ ಮೂಲದ ಅನಿರುದ್ಧ್ ಸಂನ್ಯಾಸ ಸ್ವೀಕಾರಕ್ಕೆ ಸಿದ್ಧರಾಗಿದ್ದಾರೆ. 

ಉಡುಪಿ (ಏ. 23): ಶಿರೂರು ಮಠದ ಲಕ್ಷ್ಮೀವರ ತೀರ್ಥರು ನಿಧನದಿಂದ ಖಾಲಿಯಿದ್ದ, ಶೀರೂರು ಮಠಕ್ಕೆ ನೂತನ ಯತಿಯ ಘೋಷಣೆ ಮಾಡಲಾಗಿದೆ. ಧರ್ಮಸ್ಥಳ ಸಮೀಪದ ನಿಡ್ಲೆ ಮೂಲದ ಅನಿರುದ್ಧ್ ಸಂನ್ಯಾಸ ಸ್ವೀಕಾರಕ್ಕೆ ಸಿದ್ಧರಾಗಿದ್ದಾರೆ. ಇವರು ಎಸ್‌ಎಲ್‌ಸಿಸಿ ಪೂರೈಸಿದ್ದಾರೆ. ಈ ನಡುವೆ ಲಕ್ಷ್ಮೀವರ ತೀರ್ಥರ ಸಹೋದರರು ಅನಿರುದ್ಧ್ ನೇಮಕಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ಧಾರೆ. ಬಾಲ ಸಂನ್ಯಾಸ ನೀಡುವುದು ಸರಿಯಲ್ಲ, ವೇದ ಅಭ್ಯಾಸ ಪೂರೈಸಿದ 21 ವರ್ಷದ ವಟುವನ್ನು ನೇಮಿಸುವುದು ಸೂಕ್ತ ಎಂದಿದ್ದಾರೆ. ಸೋದೆ ಶ್ರೀಗಳು ಈ ಆಕ್ಷೇಪಕ್ಕೆ ಉತ್ತರ ನೀಡಿದ್ದಾರೆ. 
 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?