ಇಂದು 248 ಪಾಸಿಟೀವ್ ಕೇಸ್; ಯಾದಗಿರಿ, ರಾಯಚೂರಿನಲ್ಲಿ ಕೊರೊನಾ ಸ್ಫೋಟ

ಇಂದು 248 ಪಾಸಿಟೀವ್ ಕೇಸ್; ಯಾದಗಿರಿ, ರಾಯಚೂರಿನಲ್ಲಿ ಕೊರೊನಾ ಸ್ಫೋಟ

Suvarna News   | Asianet News
Published : May 29, 2020, 05:39 PM ISTUpdated : May 29, 2020, 06:01 PM IST

ಇಂದು ಒಂದೇ ದಿನ 248 ಕೋವಿಡ್ 19 ಪಾಸಿಟೀವ್ ಕೇಸ್‌ಗಳು ದಾಖಲಾಗಿವೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2781ಕ್ಕೆ ಏರಿಕೆಯಾಗಿದೆ. ವರದಿಯಾದ ಬಹುತೇಕ ಪ್ರಕರಣಗಳಿಗೆ ಮುಂಬೈ ನಂಟಿದೆ. ಮೇ 29ರಂದು ಕರ್ನಾಟಕದಲ್ಲಿ ಒಂದೇ ದಿನ  ದಾಖಲೆ ಪ್ರಕರಣಗಳು ವರದಿಯಾಗಿವೆ.

ಬೆಂಗಳೂರು (ಮೇ. 29): ಇಂದು ಒಂದೇ ದಿನ 248 ಕೋವಿಡ್ 19 ಪಾಸಿಟೀವ್ ಕೇಸ್‌ಗಳು ದಾಖಲಾಗಿವೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2781ಕ್ಕೆ ಏರಿಕೆಯಾಗಿದೆ. ವರದಿಯಾದ ಬಹುತೇಕ ಪ್ರಕರಣಗಳಿಗೆ ಮುಂಬೈ ನಂಟಿದೆ. ಮೇ 29ರಂದು ಕರ್ನಾಟಕದಲ್ಲಿ ಒಂದೇ ದಿನ  ದಾಖಲೆ ಪ್ರಕರಣಗಳು ವರದಿಯಾಗಿವೆ. ದಿನೇ ದಿನೇ ಸಂಖ್ಯೆಗಳು ಹೆಚ್ಚಾಗುತ್ತಿರುವುದು ಆತಂಕ ಮೂಡಿಸಿದೆ. 

ಪಕ್ಕಾ ಪ್ಲಾನ್ ಮಾಡಿಯೇ ದೇಶಕ್ಕೆ ಕೊರೊನಾ ಹರಡಿದ್ರಾ ತಬ್ಲಿಘಿಗಳು?

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!