ಇಂದು 248 ಪಾಸಿಟೀವ್ ಕೇಸ್; ಯಾದಗಿರಿ, ರಾಯಚೂರಿನಲ್ಲಿ ಕೊರೊನಾ ಸ್ಫೋಟ

ಇಂದು 248 ಪಾಸಿಟೀವ್ ಕೇಸ್; ಯಾದಗಿರಿ, ರಾಯಚೂರಿನಲ್ಲಿ ಕೊರೊನಾ ಸ್ಫೋಟ

Suvarna News   | Asianet News
Published : May 29, 2020, 05:39 PM ISTUpdated : May 29, 2020, 06:01 PM IST

ಇಂದು ಒಂದೇ ದಿನ 248 ಕೋವಿಡ್ 19 ಪಾಸಿಟೀವ್ ಕೇಸ್‌ಗಳು ದಾಖಲಾಗಿವೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2781ಕ್ಕೆ ಏರಿಕೆಯಾಗಿದೆ. ವರದಿಯಾದ ಬಹುತೇಕ ಪ್ರಕರಣಗಳಿಗೆ ಮುಂಬೈ ನಂಟಿದೆ. ಮೇ 29ರಂದು ಕರ್ನಾಟಕದಲ್ಲಿ ಒಂದೇ ದಿನ  ದಾಖಲೆ ಪ್ರಕರಣಗಳು ವರದಿಯಾಗಿವೆ.

ಬೆಂಗಳೂರು (ಮೇ. 29): ಇಂದು ಒಂದೇ ದಿನ 248 ಕೋವಿಡ್ 19 ಪಾಸಿಟೀವ್ ಕೇಸ್‌ಗಳು ದಾಖಲಾಗಿವೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2781ಕ್ಕೆ ಏರಿಕೆಯಾಗಿದೆ. ವರದಿಯಾದ ಬಹುತೇಕ ಪ್ರಕರಣಗಳಿಗೆ ಮುಂಬೈ ನಂಟಿದೆ. ಮೇ 29ರಂದು ಕರ್ನಾಟಕದಲ್ಲಿ ಒಂದೇ ದಿನ  ದಾಖಲೆ ಪ್ರಕರಣಗಳು ವರದಿಯಾಗಿವೆ. ದಿನೇ ದಿನೇ ಸಂಖ್ಯೆಗಳು ಹೆಚ್ಚಾಗುತ್ತಿರುವುದು ಆತಂಕ ಮೂಡಿಸಿದೆ. 

ಪಕ್ಕಾ ಪ್ಲಾನ್ ಮಾಡಿಯೇ ದೇಶಕ್ಕೆ ಕೊರೊನಾ ಹರಡಿದ್ರಾ ತಬ್ಲಿಘಿಗಳು?

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!