ಗ್ಯಾರಂಟಿ ಯೋಜನೆ ಎಫೆಕ್ಟ್: ಬಿಪಿಎಲ್‌ ಕಾರ್ಡ್‌ಗೆ 2.5 ಲಕ್ಷ ಅರ್ಜಿ!

ಗ್ಯಾರಂಟಿ ಯೋಜನೆ ಎಫೆಕ್ಟ್: ಬಿಪಿಎಲ್‌ ಕಾರ್ಡ್‌ಗೆ 2.5 ಲಕ್ಷ ಅರ್ಜಿ!

Published : Jun 07, 2023, 10:51 AM IST

ಕಾಂಗ್ರೆಸ್‌ ಸರ್ಕಾರ ಉಚಿತ ಕೊಡುಗೆಗಳನ್ನು ಜನರ ಮುಂದೆ ಇಟ್ಟಿದೆ. ಹೀಗಾಗಿ ಸಾರ್ವಜನಿಕರು ಬಿಪಿಎಲ್‌ ಕಾರ್ಡ್‌ಗಳನ್ನು ಮಾಡಿಸಿಕೊಳ್ಳಲು ನಾ ಮುಂದು ತಾ ಮುಂದು ಎಂದು ಮುಗಿಬಿದ್ದಿದ್ದಾರೆ

ಕಾಂಗ್ರೆಸ್‌ ಸರ್ಕಾರ ಉಚಿತ ಕೊಡುಗೆಗಳನ್ನು ಜನರ ಮುಂದೆ ಇಟ್ಟಿದೆ. ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ, ಪ್ರತಿ ಮನೆಗೂ 200 ಯೂನಿಟ್‌ ಉಚಿತ ವಿದ್ಯುತ್‌, ಮನೆಯ ಯಜಮಾನಿಗೆ ಪ್ರತಿ ತಿಂಗಳು 2000 ರೂ. ಪ್ರತಿ ವ್ಯಕ್ತಿಗೆ 10 ಕಿಲೋ ಅಕ್ಕಿ ಉಚಿತ. ಹೀಗೆ 5 ಗ್ಯಾರಂಟಿಗಳನ್ನು ಕಾಂಗ್ರೆಸ್‌ ನೀಡಿದೆ. ಹೀಗಾಗಿ ಸಾರ್ವಜನಿಕರು ಬಿಪಿಎಲ್‌ ಕಾರ್ಡ್‌ಗಳನ್ನು ಮಾಡಿಸಿಕೊಳ್ಳಲು ನಾ ಮುಂದು ತಾ ಮುಂದು ಎಂದು ಮುಗಿಬಿದ್ದಿದ್ದಾರೆ  2.5 ಲಕ್ಷ ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂದು ಹೇಳಲಾಗಿದೆ.  ಸಮಸ್ಯೆಯನ್ನು ಮನಗಂಡ ಆಹಾರ ಇಲಾಖೆಯವರು ಹೊಸ ಪಡಿತರ ಚೀಟಿ ಪ್ರಕ್ರೀಯೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಿದ್ದಾರೆ. 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more