Boom in Bengaluru: ಬೆಂಗಳೂರಿನಲ್ಲಿ 2.6 ರಷ್ಟು ತೀವ್ರತೆಯ ಭೂಕಂಪವಾಗಿದೆ: ಭೂ ವಿಜ್ಞಾನಿ

Boom in Bengaluru: ಬೆಂಗಳೂರಿನಲ್ಲಿ 2.6 ರಷ್ಟು ತೀವ್ರತೆಯ ಭೂಕಂಪವಾಗಿದೆ: ಭೂ ವಿಜ್ಞಾನಿ

Suvarna News   | Asianet News
Published : Nov 26, 2021, 04:24 PM IST

ಬೆಂಗಳೂರಿನಲ್ಲಿ (Bengaluru) ಭೂಕಂಪ (Earthquake) ಆಗಿದ್ದು ನಿಜ. ರಿಕ್ಟರ್ ಮಾಪಕದಲ್ಲಿ 2.6 ರಷ್ಟು ತೀವ್ರತೆ ದಾಖಲಾಗಿದೆ ಎಂದು ಸುವರ್ಣ ನ್ಯೂಸ್‌ಗೆ ಭೂ ವಿಜ್ಞಾನಿ ಎಸ್‌ಎಸ್‌ಎಂ ಪ್ರಕಾಶ್ ಹೇಳಿದ್ದಾರೆ. 

ಬೆಂಗಳೂರು (ನ. 26): ನಗರದ ಹಲವೆಡೆ ಭೂ ಕಂಪನದ (Earthquake) ಅನುಭವವಾಗಿದೆ. ಕಗ್ಗಲಿಪುರ, ಆರ್‌ಆರ್ ನಗರ, ಕೆಂಗೇರಿ, ಹೆಮ್ಮಿಗೆಪುರ ಸೇರಿ ಹಲವೆಡೆ ಭೂಕಂಪನದ ಅನುಭವವಾಗಿದೆ. ಮಧ್ಯಾಹ್ನ 12.15 ಕ್ಕೆ ಭೂಮಿ ನಡುಗಿದ ಅನುಭವವಾಗಿದೆ. ಸ್ಫೋಟದ ಸದ್ದಿನೊಂದಿಗೆ  (Loud Boom) ಭೂ ಕಂಪನದ ಅನುಭವಕ್ಕೆ ಜನ ಬೆಚ್ಚಿ ಬಿದ್ದಿದ್ದಾರೆ. 

ಬೆಂಗಳೂರಿನಲ್ಲಿ ಭೂಕಂಪ ಆಗಿದ್ದು ನಿಜ. ರಿಕ್ಟರ್ ಮಾಪಕದಲ್ಲಿ 2.6 ರಷ್ಟು ತೀವ್ರತೆ ದಾಖಲಾಗಿದೆ ಎಂದು ಸುವರ್ಣ ನ್ಯೂಸ್‌ಗೆ ಭೂ ವಿಜ್ಞಾನಿ ಎಸ್‌ಎಸ್‌ಎಂ ಪ್ರಕಾಶ್ ಹೇಳಿದ್ದಾರೆ. ರಾಜರಾಜೇಶ್ವರಿ ನಗರದ ಸುತ್ತ ಭೂಕಂಪ ಆಗಿದ್ದು ನಿಜ. ಆರ್‌ಆರ್‌ ನಿಮಿಷಾಂಬ ದೇಗುಲ ಭೂಕಂಪನದ ಕೇಂದ್ರಬಿಂದು. ಸುಮಾರು 10 ಕಿಮೀ ಆಳದಿಂದ ಭೂಕಂಪವಾಗಿದೆ ಎಂದಿದ್ದಾರೆ. 

 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more