Boom in Bengaluru: ಬೆಂಗಳೂರಿನಲ್ಲಿ 2.6 ರಷ್ಟು ತೀವ್ರತೆಯ ಭೂಕಂಪವಾಗಿದೆ: ಭೂ ವಿಜ್ಞಾನಿ

Boom in Bengaluru: ಬೆಂಗಳೂರಿನಲ್ಲಿ 2.6 ರಷ್ಟು ತೀವ್ರತೆಯ ಭೂಕಂಪವಾಗಿದೆ: ಭೂ ವಿಜ್ಞಾನಿ

Suvarna News   | Asianet News
Published : Nov 26, 2021, 04:24 PM IST

ಬೆಂಗಳೂರಿನಲ್ಲಿ (Bengaluru) ಭೂಕಂಪ (Earthquake) ಆಗಿದ್ದು ನಿಜ. ರಿಕ್ಟರ್ ಮಾಪಕದಲ್ಲಿ 2.6 ರಷ್ಟು ತೀವ್ರತೆ ದಾಖಲಾಗಿದೆ ಎಂದು ಸುವರ್ಣ ನ್ಯೂಸ್‌ಗೆ ಭೂ ವಿಜ್ಞಾನಿ ಎಸ್‌ಎಸ್‌ಎಂ ಪ್ರಕಾಶ್ ಹೇಳಿದ್ದಾರೆ. 

ಬೆಂಗಳೂರು (ನ. 26): ನಗರದ ಹಲವೆಡೆ ಭೂ ಕಂಪನದ (Earthquake) ಅನುಭವವಾಗಿದೆ. ಕಗ್ಗಲಿಪುರ, ಆರ್‌ಆರ್ ನಗರ, ಕೆಂಗೇರಿ, ಹೆಮ್ಮಿಗೆಪುರ ಸೇರಿ ಹಲವೆಡೆ ಭೂಕಂಪನದ ಅನುಭವವಾಗಿದೆ. ಮಧ್ಯಾಹ್ನ 12.15 ಕ್ಕೆ ಭೂಮಿ ನಡುಗಿದ ಅನುಭವವಾಗಿದೆ. ಸ್ಫೋಟದ ಸದ್ದಿನೊಂದಿಗೆ  (Loud Boom) ಭೂ ಕಂಪನದ ಅನುಭವಕ್ಕೆ ಜನ ಬೆಚ್ಚಿ ಬಿದ್ದಿದ್ದಾರೆ. 

ಬೆಂಗಳೂರಿನಲ್ಲಿ ಭೂಕಂಪ ಆಗಿದ್ದು ನಿಜ. ರಿಕ್ಟರ್ ಮಾಪಕದಲ್ಲಿ 2.6 ರಷ್ಟು ತೀವ್ರತೆ ದಾಖಲಾಗಿದೆ ಎಂದು ಸುವರ್ಣ ನ್ಯೂಸ್‌ಗೆ ಭೂ ವಿಜ್ಞಾನಿ ಎಸ್‌ಎಸ್‌ಎಂ ಪ್ರಕಾಶ್ ಹೇಳಿದ್ದಾರೆ. ರಾಜರಾಜೇಶ್ವರಿ ನಗರದ ಸುತ್ತ ಭೂಕಂಪ ಆಗಿದ್ದು ನಿಜ. ಆರ್‌ಆರ್‌ ನಿಮಿಷಾಂಬ ದೇಗುಲ ಭೂಕಂಪನದ ಕೇಂದ್ರಬಿಂದು. ಸುಮಾರು 10 ಕಿಮೀ ಆಳದಿಂದ ಭೂಕಂಪವಾಗಿದೆ ಎಂದಿದ್ದಾರೆ. 

 

27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
Read more