Boom in Bengaluru: ಬೆಂಗಳೂರಿನಲ್ಲಿ 2.6 ರಷ್ಟು ತೀವ್ರತೆಯ ಭೂಕಂಪವಾಗಿದೆ: ಭೂ ವಿಜ್ಞಾನಿ

Boom in Bengaluru: ಬೆಂಗಳೂರಿನಲ್ಲಿ 2.6 ರಷ್ಟು ತೀವ್ರತೆಯ ಭೂಕಂಪವಾಗಿದೆ: ಭೂ ವಿಜ್ಞಾನಿ

Suvarna News   | Asianet News
Published : Nov 26, 2021, 04:24 PM IST

ಬೆಂಗಳೂರಿನಲ್ಲಿ (Bengaluru) ಭೂಕಂಪ (Earthquake) ಆಗಿದ್ದು ನಿಜ. ರಿಕ್ಟರ್ ಮಾಪಕದಲ್ಲಿ 2.6 ರಷ್ಟು ತೀವ್ರತೆ ದಾಖಲಾಗಿದೆ ಎಂದು ಸುವರ್ಣ ನ್ಯೂಸ್‌ಗೆ ಭೂ ವಿಜ್ಞಾನಿ ಎಸ್‌ಎಸ್‌ಎಂ ಪ್ರಕಾಶ್ ಹೇಳಿದ್ದಾರೆ. 

ಬೆಂಗಳೂರು (ನ. 26): ನಗರದ ಹಲವೆಡೆ ಭೂ ಕಂಪನದ (Earthquake) ಅನುಭವವಾಗಿದೆ. ಕಗ್ಗಲಿಪುರ, ಆರ್‌ಆರ್ ನಗರ, ಕೆಂಗೇರಿ, ಹೆಮ್ಮಿಗೆಪುರ ಸೇರಿ ಹಲವೆಡೆ ಭೂಕಂಪನದ ಅನುಭವವಾಗಿದೆ. ಮಧ್ಯಾಹ್ನ 12.15 ಕ್ಕೆ ಭೂಮಿ ನಡುಗಿದ ಅನುಭವವಾಗಿದೆ. ಸ್ಫೋಟದ ಸದ್ದಿನೊಂದಿಗೆ  (Loud Boom) ಭೂ ಕಂಪನದ ಅನುಭವಕ್ಕೆ ಜನ ಬೆಚ್ಚಿ ಬಿದ್ದಿದ್ದಾರೆ. 

ಬೆಂಗಳೂರಿನಲ್ಲಿ ಭೂಕಂಪ ಆಗಿದ್ದು ನಿಜ. ರಿಕ್ಟರ್ ಮಾಪಕದಲ್ಲಿ 2.6 ರಷ್ಟು ತೀವ್ರತೆ ದಾಖಲಾಗಿದೆ ಎಂದು ಸುವರ್ಣ ನ್ಯೂಸ್‌ಗೆ ಭೂ ವಿಜ್ಞಾನಿ ಎಸ್‌ಎಸ್‌ಎಂ ಪ್ರಕಾಶ್ ಹೇಳಿದ್ದಾರೆ. ರಾಜರಾಜೇಶ್ವರಿ ನಗರದ ಸುತ್ತ ಭೂಕಂಪ ಆಗಿದ್ದು ನಿಜ. ಆರ್‌ಆರ್‌ ನಿಮಿಷಾಂಬ ದೇಗುಲ ಭೂಕಂಪನದ ಕೇಂದ್ರಬಿಂದು. ಸುಮಾರು 10 ಕಿಮೀ ಆಳದಿಂದ ಭೂಕಂಪವಾಗಿದೆ ಎಂದಿದ್ದಾರೆ. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more