Boom in Bengaluru: ಬೆಂಗಳೂರಿನಲ್ಲಿ 2.6 ರಷ್ಟು ತೀವ್ರತೆಯ ಭೂಕಂಪವಾಗಿದೆ: ಭೂ ವಿಜ್ಞಾನಿ

Boom in Bengaluru: ಬೆಂಗಳೂರಿನಲ್ಲಿ 2.6 ರಷ್ಟು ತೀವ್ರತೆಯ ಭೂಕಂಪವಾಗಿದೆ: ಭೂ ವಿಜ್ಞಾನಿ

Suvarna News   | Asianet News
Published : Nov 26, 2021, 04:24 PM IST

ಬೆಂಗಳೂರಿನಲ್ಲಿ (Bengaluru) ಭೂಕಂಪ (Earthquake) ಆಗಿದ್ದು ನಿಜ. ರಿಕ್ಟರ್ ಮಾಪಕದಲ್ಲಿ 2.6 ರಷ್ಟು ತೀವ್ರತೆ ದಾಖಲಾಗಿದೆ ಎಂದು ಸುವರ್ಣ ನ್ಯೂಸ್‌ಗೆ ಭೂ ವಿಜ್ಞಾನಿ ಎಸ್‌ಎಸ್‌ಎಂ ಪ್ರಕಾಶ್ ಹೇಳಿದ್ದಾರೆ. 

ಬೆಂಗಳೂರು (ನ. 26): ನಗರದ ಹಲವೆಡೆ ಭೂ ಕಂಪನದ (Earthquake) ಅನುಭವವಾಗಿದೆ. ಕಗ್ಗಲಿಪುರ, ಆರ್‌ಆರ್ ನಗರ, ಕೆಂಗೇರಿ, ಹೆಮ್ಮಿಗೆಪುರ ಸೇರಿ ಹಲವೆಡೆ ಭೂಕಂಪನದ ಅನುಭವವಾಗಿದೆ. ಮಧ್ಯಾಹ್ನ 12.15 ಕ್ಕೆ ಭೂಮಿ ನಡುಗಿದ ಅನುಭವವಾಗಿದೆ. ಸ್ಫೋಟದ ಸದ್ದಿನೊಂದಿಗೆ  (Loud Boom) ಭೂ ಕಂಪನದ ಅನುಭವಕ್ಕೆ ಜನ ಬೆಚ್ಚಿ ಬಿದ್ದಿದ್ದಾರೆ. 

ಬೆಂಗಳೂರಿನಲ್ಲಿ ಭೂಕಂಪ ಆಗಿದ್ದು ನಿಜ. ರಿಕ್ಟರ್ ಮಾಪಕದಲ್ಲಿ 2.6 ರಷ್ಟು ತೀವ್ರತೆ ದಾಖಲಾಗಿದೆ ಎಂದು ಸುವರ್ಣ ನ್ಯೂಸ್‌ಗೆ ಭೂ ವಿಜ್ಞಾನಿ ಎಸ್‌ಎಸ್‌ಎಂ ಪ್ರಕಾಶ್ ಹೇಳಿದ್ದಾರೆ. ರಾಜರಾಜೇಶ್ವರಿ ನಗರದ ಸುತ್ತ ಭೂಕಂಪ ಆಗಿದ್ದು ನಿಜ. ಆರ್‌ಆರ್‌ ನಿಮಿಷಾಂಬ ದೇಗುಲ ಭೂಕಂಪನದ ಕೇಂದ್ರಬಿಂದು. ಸುಮಾರು 10 ಕಿಮೀ ಆಳದಿಂದ ಭೂಕಂಪವಾಗಿದೆ ಎಂದಿದ್ದಾರೆ. 

 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more