ಪಾದರಾಯನಪುರ ಇಬ್ಬರು ಪುಂಡರಿಗೆ ಕೊರೋನಾ ಸೋಂಕು ದೃಢ; ವಿಕ್ಟೋರಿಯಾಗೆ ಶಿಫ್ಟ್

ಪಾದರಾಯನಪುರ ಇಬ್ಬರು ಪುಂಡರಿಗೆ ಕೊರೋನಾ ಸೋಂಕು ದೃಢ; ವಿಕ್ಟೋರಿಯಾಗೆ ಶಿಫ್ಟ್

Suvarna News   | Asianet News
Published : Apr 24, 2020, 12:05 PM IST

ಪಾದರಾಯನಪುರ ಇಬ್ಬರು ಪುಂಡರಿಗೆ ಕೊರೋನಾ ದೃಢಪಟ್ಟಿದೆ.  ಪಾದರಾಯನಪುರದಲ್ಲಿ ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ಮಾಡಿ ಜೈಲು ಸೇರಿರುವ 54 ಮಂದಿಯಲ್ಲಿ ಇಬ್ಬರಿಗೆ ಕೊರೊನಾ ಇರುವುದು ಖಚಿತವಾಗಿದೆ. ಸೋಂಕಿತರನ್ನು ವಿಕ್ಟೋರಿಯಾಗೆ ಸ್ಥಳಾಂತರ ಮಾಡಲಾಗಿದೆ. ಇತರ ಆರೋಪಿಗಳನ್ನು ಹಜ್ ಭವನಕ್ಕೆ ಶಿಫ್ಟ್ ಮಾಡಲಾಗಿದೆ. 

 

ಬೆಂಗಳೂರು (ಏ. 24): ಪಾದರಾಯನಪುರ ಇಬ್ಬರು ಪುಂಡರಿಗೆ ಕೊರೋನಾ ದೃಢಪಟ್ಟಿದೆ.  ಪಾದರಾಯನಪುರದಲ್ಲಿ ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ಮಾಡಿ ಜೈಲು ಸೇರಿರುವ 54 ಮಂದಿಯಲ್ಲಿ ಇಬ್ಬರಿಗೆ ಕೊರೊನಾ ಇರುವುದು ಖಚಿತವಾಗಿದೆ. ಸೋಂಕಿತರನ್ನು ವಿಕ್ಟೋರಿಯಾಗೆ ಸ್ಥಳಾಂತರ ಮಾಡಲಾಗಿದೆ. ಇತರ ಆರೋಪಿಗಳನ್ನು ಹಜ್ ಭವನಕ್ಕೆ ಶಿಫ್ಟ್ ಮಾಡಲಾಗಿದೆ.

 

ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ!

"

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!