ರಾಷ್ಟ್ರೀಯ ಶೌರ್ಯ ಪ್ರಶಸ್ತಿ ಪ್ರಕಟ:  22 ಮಕ್ಕಳಲ್ಲಿ ಕರ್ನಾಟಕದ ಇಬ್ಬರು ಆಯ್ಕೆ

ರಾಷ್ಟ್ರೀಯ ಶೌರ್ಯ ಪ್ರಶಸ್ತಿ ಪ್ರಕಟ: 22 ಮಕ್ಕಳಲ್ಲಿ ಕರ್ನಾಟಕದ ಇಬ್ಬರು ಆಯ್ಕೆ

Published : Jan 21, 2020, 09:40 PM IST

ಕೇಂದ್ರ ಸರ್ಕಾರದಿಂದ ಸಾಹಸ ಮೆರೆದ ಮಕ್ಕಳಿಗೆ ನೀಡಲಾಗುವ 2019 ನೇ ಸಾಲಿನ  ಶೌರ್ಯ ಪ್ರಶಸ್ತಿ ಪ್ರಕಟವಾಗಿದೆ. ಒಟ್ಟು 22 ಮಕ್ಕಳಿಗೆ ಶೌರ್ಯ ಪ್ರಶಸ್ತಿ ಘೋಷಿಸಿದ್ದು, ಇದರಲ್ಲಿ ಕರ್ನಾಟಕದ ಇಬ್ಬರು ಮಕ್ಕಳನ್ನು ಆಯ್ಕೆಯಾಗಿದ್ದಾರೆ.

ಬೆಂಗಳೂರು[ಜ.21]: ಕೇಂದ್ರ ಸರ್ಕಾರದಿಂದ ಸಾಹಸ ಮೆರೆದ ಮಕ್ಕಳಿಗೆ ನೀಡಲಾಗುವ 2019 ನೇ ಸಾಲಿನ  ಶೌರ್ಯ ಪ್ರಶಸ್ತಿ ಪ್ರಕಟವಾಗಿದೆ. ಒಟ್ಟು 22 ಮಕ್ಕಳಿಗೆ ಶೌರ್ಯ ಪ್ರಶಸ್ತಿ ಘೋಷಿಸಿದ್ದು, ಇದರಲ್ಲಿ ಕರ್ನಾಟಕದ ಇಬ್ಬರು ಮಕ್ಕಳನ್ನು ಆಯ್ಕೆಯಾಗಿದ್ದಾರೆ.

ಉಕ್ಕೇರುತ್ತಿದ್ದ ನದಿಯಲ್ಲಿ ಆ್ಯಂಬುಲೆನ್ಸ್ ಗೆ ದಾರಿ ತೋರಿದ ಬಾಲಕಗೆ ಶೌರ್ಯ ಪ್ರಶಸ್ತಿ

ಜನವರಿ 26ರಂದು ರಾಜ​ಪಥದಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್​​ನಲ್ಲಿ ಭಾಗಿಯಾಗಲಿರುವ ಈ ಇಬ್ಬರು ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಪ್ರತಿ ಪ್ರಶಸ್ತಿಯು ಪ್ರಶಸ್ತಿ ಪದಕ, 1,00,000 ರೂ. ನಗದು, 10,000 ರೂ. ಮಲ್ಯದ ಬುಕ್ ವೋಚರ್, ಪ್ರಮಾಣ ಪತ್ರ ಹೊಂದಿರಲಿದೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!