2 ವಾರಗಳಲ್ಲಿ 2 ಸಭೆ, ಅತೃಪ್ತಿಯ ಮೂಲ ಇಲ್ಲಿದೆ!

2 ವಾರಗಳಲ್ಲಿ 2 ಸಭೆ, ಅತೃಪ್ತಿಯ ಮೂಲ ಇಲ್ಲಿದೆ!

Published : May 29, 2020, 11:35 AM IST

ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದೆ. ಕಳೆದ 15 ದಿನಗಳಿಂದ ಸಭೆ ಮೇಲೆ ಸಭೆ ನಡೆಯುತ್ತಿದೆ. ಉಮೇಶ್ ಕತ್ತಿ, ಯತ್ನಾಳ್ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ.  ಕೆಲವರಿಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಹಾಗೂ ರಾಜ್ಯಸಭಾ ಟಿಕೆಟ್ ವಿಚಾರದ್ಲೂ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಸಿಎಂ ವಿರುದ್ಧ ಶಾಸಕರು ಮುನಿಸಿಕೊಂಡಿದ್ದಾರೆ. ಸಿಎಂ ಯಡಿಯೂರಪ್ಪನವರಿಗೆ ಕೊರೊನಾ ಎದುರಿಸುವ ಸವಾಲು ಒಂದು ಕಡೆಯಾದರೆ ಈ ಭಿನ್ನಮತವನ್ನು ತಣ್ಣಗಾಗಿಸುವ ಸವಾಲು ಇನ್ನೊಂದು ಕಡೆ. ಹಾಗಾದರೆ ಅತೃಪ್ತಿ ಮೂಲವೇನು? ಹೇಗೆ ನಿಭಾಯಿಸ್ತಾರೆ ಸಿಎಂ? ಇಲ್ಲಿದೆ ನೋಡಿ..! 

ಬೆಂಗಳೂರು (ಮೇ. 29): ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದೆ. ಕಳೆದ 15 ದಿನಗಳಿಂದ ಸಭೆ ಮೇಲೆ ಸಭೆ ನಡೆಯುತ್ತಿದೆ. ಉಮೇಶ್ ಕತ್ತಿ, ಯತ್ನಾಳ್ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ.  ಕೆಲವರಿಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಹಾಗೂ ರಾಜ್ಯಸಭಾ ಟಿಕೆಟ್ ವಿಚಾರದ್ಲೂ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಸಿಎಂ ವಿರುದ್ಧ ಶಾಸಕರು ಮುನಿಸಿಕೊಂಡಿದ್ದಾರೆ. ಸಿಎಂ ಯಡಿಯೂರಪ್ಪನವರಿಗೆ ಕೊರೊನಾ ಎದುರಿಸುವ ಸವಾಲು ಒಂದು ಕಡೆಯಾದರೆ ಈ ಭಿನ್ನಮತವನ್ನು ತಣ್ಣಗಾಗಿಸುವ ಸವಾಲು ಇನ್ನೊಂದು ಕಡೆ. ಹಾಗಾದರೆ ಅತೃಪ್ತಿ ಮೂಲವೇನು? ಹೇಗೆ ನಿಭಾಯಿಸ್ತಾರೆ ಸಿಎಂ? ಇಲ್ಲಿದೆ ನೋಡಿ..! 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!