2020 ಹಿನ್ನೋಟ : ವರ್ಷವಿಡಿ ಕೊರೊನಾ ಕಾಟ

2020 ಹಿನ್ನೋಟ : ವರ್ಷವಿಡಿ ಕೊರೊನಾ ಕಾಟ

Suvarna News   | Asianet News
Published : Dec 26, 2020, 08:34 AM IST

ಸಾಕಷ್ಟು ಏಳುಬೀಳುಗಳೊಂದಿಗೆ 2020 ಕ್ಕೆ ವಿದಾಯ ಹೇಳುವ ಸಮಯ ಬಂದಿದೆ. 2020 ಯಾರೂ ಮರೆಯಲಾಗದ ವರ್ಷ. ಕೊರೊನಾ ಎಂಬ ಮಹಾಮಾರಿ ಇಡೀ ಜಗತ್ತನ್ನೇ, ಜನಜೀವನವನ್ನೇ ಬದಲಾಯಿಸಿ ಬಿಟ್ಟಿತು. ಲಾಕ್‌ಡೌನ್, ಆದಾಯ ಸ್ಥಗಿತ, ಉದ್ಯೋಗ ಕಡಿತ, ಮನೆಯಲ್ಲೇ ಬಂಧಿ..ಹೀಗೆ ಹೊಸ ಹೊಸ ಆಯಾಮವನ್ನು ತೋರಿಸಿಕೊಟ್ಟಿತು ಕೊರೊನಾ. 

ಸಾಕಷ್ಟು ಏಳುಬೀಳುಗಳೊಂದಿಗೆ 2020 ಕ್ಕೆ ವಿದಾಯ ಹೇಳುವ ಸಮಯ ಬಂದಿದೆ. 2020 ಯಾರೂ ಮರೆಯಲಾಗದ ವರ್ಷ. ಕೊರೊನಾ ಎಂಬ ಮಹಾಮಾರಿ ಇಡೀ ಜಗತ್ತನ್ನೇ, ಜನಜೀವನವನ್ನೇ ಬದಲಾಯಿಸಿ ಬಿಟ್ಟಿತು. ಲಾಕ್‌ಡೌನ್, ಆದಾಯ ಸ್ಥಗಿತ, ಉದ್ಯೋಗ ಕಡಿತ, ಮನೆಯಲ್ಲೇ ಬಂಧಿ..ಹೀಗೆ ಹೊಸ ಹೊಸ ಆಯಾಮವನ್ನು ತೋರಿಸಿಕೊಟ್ಟಿತು ಕೊರೊನಾ. 2020 ಆದಷ್ಟು ಬೇಗ ಮುಗಿದು 2021 ಹೊಸ ಭರವಸೆ ಮೂಡಿಸಲಿ ಎಂಬ ಆಶಯ ಎಲ್ಲರದ್ದು. ಹಾಗಾದರೆ 2020 ಹೇಗಿತ್ತು..? ಕೊರೊನಾ ಶುರುವಾಗಿದ್ದೆಲ್ಲಿಂದ ನೋಡೋಣ ಬನ್ನಿ..!

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್