2020 ಹಿನ್ನೋಟ : ವರ್ಷವಿಡಿ ಕೊರೊನಾ ಕಾಟ

2020 ಹಿನ್ನೋಟ : ವರ್ಷವಿಡಿ ಕೊರೊನಾ ಕಾಟ

Suvarna News   | Asianet News
Published : Dec 26, 2020, 08:34 AM IST

ಸಾಕಷ್ಟು ಏಳುಬೀಳುಗಳೊಂದಿಗೆ 2020 ಕ್ಕೆ ವಿದಾಯ ಹೇಳುವ ಸಮಯ ಬಂದಿದೆ. 2020 ಯಾರೂ ಮರೆಯಲಾಗದ ವರ್ಷ. ಕೊರೊನಾ ಎಂಬ ಮಹಾಮಾರಿ ಇಡೀ ಜಗತ್ತನ್ನೇ, ಜನಜೀವನವನ್ನೇ ಬದಲಾಯಿಸಿ ಬಿಟ್ಟಿತು. ಲಾಕ್‌ಡೌನ್, ಆದಾಯ ಸ್ಥಗಿತ, ಉದ್ಯೋಗ ಕಡಿತ, ಮನೆಯಲ್ಲೇ ಬಂಧಿ..ಹೀಗೆ ಹೊಸ ಹೊಸ ಆಯಾಮವನ್ನು ತೋರಿಸಿಕೊಟ್ಟಿತು ಕೊರೊನಾ. 

ಸಾಕಷ್ಟು ಏಳುಬೀಳುಗಳೊಂದಿಗೆ 2020 ಕ್ಕೆ ವಿದಾಯ ಹೇಳುವ ಸಮಯ ಬಂದಿದೆ. 2020 ಯಾರೂ ಮರೆಯಲಾಗದ ವರ್ಷ. ಕೊರೊನಾ ಎಂಬ ಮಹಾಮಾರಿ ಇಡೀ ಜಗತ್ತನ್ನೇ, ಜನಜೀವನವನ್ನೇ ಬದಲಾಯಿಸಿ ಬಿಟ್ಟಿತು. ಲಾಕ್‌ಡೌನ್, ಆದಾಯ ಸ್ಥಗಿತ, ಉದ್ಯೋಗ ಕಡಿತ, ಮನೆಯಲ್ಲೇ ಬಂಧಿ..ಹೀಗೆ ಹೊಸ ಹೊಸ ಆಯಾಮವನ್ನು ತೋರಿಸಿಕೊಟ್ಟಿತು ಕೊರೊನಾ. 2020 ಆದಷ್ಟು ಬೇಗ ಮುಗಿದು 2021 ಹೊಸ ಭರವಸೆ ಮೂಡಿಸಲಿ ಎಂಬ ಆಶಯ ಎಲ್ಲರದ್ದು. ಹಾಗಾದರೆ 2020 ಹೇಗಿತ್ತು..? ಕೊರೊನಾ ಶುರುವಾಗಿದ್ದೆಲ್ಲಿಂದ ನೋಡೋಣ ಬನ್ನಿ..!

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?