ಡೆಡ್ಲಿ ಕೊರೋನಾಗೆ ವಾರದಲ್ಲಿ ಬೆಂಗಳೂರಲ್ಲಿ 22 ಬಲಿ..!

ಡೆಡ್ಲಿ ಕೊರೋನಾಗೆ ವಾರದಲ್ಲಿ ಬೆಂಗಳೂರಲ್ಲಿ 22 ಬಲಿ..!

Suvarna News   | Asianet News
Published : Jun 15, 2020, 11:36 AM ISTUpdated : Jun 15, 2020, 11:48 AM IST

ಸಾವಿನ ಸಂಕೋಲೆಯಲ್ಲಿ ಬೆಂಗಳೂರು ಸಿಲುಕಿಕೊಳ್ಳಲಾರಂಭಿಸಿದೆ. ಕಳೆದ ಏಳು ದಿನದಲ್ಲಿ ಬೆಂಗಳೂರಿನಲ್ಲಿ ಬರೋಬ್ಬರಿ 22 ಮಂದಿ ಕೋವಿಡ್ 19 ಹೆಮ್ಮಾರಿಗೆ ಬಲಿಯಾಗಿದ್ದಾರೆ. ಭಾನುವಾರವಷ್ಟೇ ಬೆಂಗಳೂರಿನಲ್ಲಿ ಕೊರೋನಾಗೆ ನಾಲ್ವರು ಬಲಿಯಾಗಿದ್ದಾರೆ.

ಬೆಂಗಳೂರು(ಜೂ.15): ಕೊರೋನಾ ವಿಷವ್ಯೂಹದಲ್ಲಿ ಬೆಂಗಳೂರು ಸಿಲುಕಿದ್ದು, ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಕೊರೋನಾ ಹೆಮ್ಮಾರಿಗೆ ಬಲಿಯಾದವರ ಪೈಕಿ ಸಿಲಿಕಾನ್ ಸಿಟಿಗೆ ಸಿಂಹಪಾಲು.

ಸಾವಿನ ಸಂಕೋಲೆಯಲ್ಲಿ ಬೆಂಗಳೂರು ಸಿಲುಕಿಕೊಳ್ಳಲಾರಂಭಿಸಿದೆ. ಕಳೆದ ಏಳು ದಿನದಲ್ಲಿ ಬೆಂಗಳೂರಿನಲ್ಲಿ ಬರೋಬ್ಬರಿ 22 ಮಂದಿ ಕೋವಿಡ್ 19 ಹೆಮ್ಮಾರಿಗೆ ಬಲಿಯಾಗಿದ್ದಾರೆ. ಭಾನುವಾರವಷ್ಟೇ ಬೆಂಗಳೂರಿನಲ್ಲಿ ಕೊರೋನಾಗೆ ನಾಲ್ವರು ಬಲಿಯಾಗಿದ್ದಾರೆ.

ಇನ್ನು ಶನಿವಾರ(ಜೂ.15) ಒಂದೇ ದಿನ ಬೆಂಗಳೂರಿನಲ್ಲಿ ಅತಿಹೆಚ್ಚು(07) ಮಂದಿ ಕೊರೋನಾಗೆ ಬಲಿಯಾಗಿದ್ದರು. ಇತ್ತೀಚಿನ ದಿನಗಳಲ್ಲಿ ಸೋಂಕಿನ ಪ್ರಮಾಣದ ಜತೆಗೆ ಸಾವಿನ ಪ್ರಮಾಣ ಕೂಡಾ ಹೆಚ್ಚಾಗುತ್ತಿರುವುದು ಜನತೆಯ ಆತಂಕಕ್ಕೆ ಕಾರಣವಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ
 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!