ಡೆಡ್ಲಿ ಕೊರೋನಾಗೆ ವಾರದಲ್ಲಿ ಬೆಂಗಳೂರಲ್ಲಿ 22 ಬಲಿ..!

ಡೆಡ್ಲಿ ಕೊರೋನಾಗೆ ವಾರದಲ್ಲಿ ಬೆಂಗಳೂರಲ್ಲಿ 22 ಬಲಿ..!

Suvarna News   | Asianet News
Published : Jun 15, 2020, 11:36 AM ISTUpdated : Jun 15, 2020, 11:48 AM IST

ಸಾವಿನ ಸಂಕೋಲೆಯಲ್ಲಿ ಬೆಂಗಳೂರು ಸಿಲುಕಿಕೊಳ್ಳಲಾರಂಭಿಸಿದೆ. ಕಳೆದ ಏಳು ದಿನದಲ್ಲಿ ಬೆಂಗಳೂರಿನಲ್ಲಿ ಬರೋಬ್ಬರಿ 22 ಮಂದಿ ಕೋವಿಡ್ 19 ಹೆಮ್ಮಾರಿಗೆ ಬಲಿಯಾಗಿದ್ದಾರೆ. ಭಾನುವಾರವಷ್ಟೇ ಬೆಂಗಳೂರಿನಲ್ಲಿ ಕೊರೋನಾಗೆ ನಾಲ್ವರು ಬಲಿಯಾಗಿದ್ದಾರೆ.

ಬೆಂಗಳೂರು(ಜೂ.15): ಕೊರೋನಾ ವಿಷವ್ಯೂಹದಲ್ಲಿ ಬೆಂಗಳೂರು ಸಿಲುಕಿದ್ದು, ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಕೊರೋನಾ ಹೆಮ್ಮಾರಿಗೆ ಬಲಿಯಾದವರ ಪೈಕಿ ಸಿಲಿಕಾನ್ ಸಿಟಿಗೆ ಸಿಂಹಪಾಲು.

ಸಾವಿನ ಸಂಕೋಲೆಯಲ್ಲಿ ಬೆಂಗಳೂರು ಸಿಲುಕಿಕೊಳ್ಳಲಾರಂಭಿಸಿದೆ. ಕಳೆದ ಏಳು ದಿನದಲ್ಲಿ ಬೆಂಗಳೂರಿನಲ್ಲಿ ಬರೋಬ್ಬರಿ 22 ಮಂದಿ ಕೋವಿಡ್ 19 ಹೆಮ್ಮಾರಿಗೆ ಬಲಿಯಾಗಿದ್ದಾರೆ. ಭಾನುವಾರವಷ್ಟೇ ಬೆಂಗಳೂರಿನಲ್ಲಿ ಕೊರೋನಾಗೆ ನಾಲ್ವರು ಬಲಿಯಾಗಿದ್ದಾರೆ.

ಇನ್ನು ಶನಿವಾರ(ಜೂ.15) ಒಂದೇ ದಿನ ಬೆಂಗಳೂರಿನಲ್ಲಿ ಅತಿಹೆಚ್ಚು(07) ಮಂದಿ ಕೊರೋನಾಗೆ ಬಲಿಯಾಗಿದ್ದರು. ಇತ್ತೀಚಿನ ದಿನಗಳಲ್ಲಿ ಸೋಂಕಿನ ಪ್ರಮಾಣದ ಜತೆಗೆ ಸಾವಿನ ಪ್ರಮಾಣ ಕೂಡಾ ಹೆಚ್ಚಾಗುತ್ತಿರುವುದು ಜನತೆಯ ಆತಂಕಕ್ಕೆ ಕಾರಣವಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ
 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?