ಡೆಡ್ಲಿ ಕೊರೋನಾಗೆ ವಾರದಲ್ಲಿ ಬೆಂಗಳೂರಲ್ಲಿ 22 ಬಲಿ..!

ಡೆಡ್ಲಿ ಕೊರೋನಾಗೆ ವಾರದಲ್ಲಿ ಬೆಂಗಳೂರಲ್ಲಿ 22 ಬಲಿ..!

Suvarna News   | Asianet News
Published : Jun 15, 2020, 11:36 AM ISTUpdated : Jun 15, 2020, 11:48 AM IST

ಸಾವಿನ ಸಂಕೋಲೆಯಲ್ಲಿ ಬೆಂಗಳೂರು ಸಿಲುಕಿಕೊಳ್ಳಲಾರಂಭಿಸಿದೆ. ಕಳೆದ ಏಳು ದಿನದಲ್ಲಿ ಬೆಂಗಳೂರಿನಲ್ಲಿ ಬರೋಬ್ಬರಿ 22 ಮಂದಿ ಕೋವಿಡ್ 19 ಹೆಮ್ಮಾರಿಗೆ ಬಲಿಯಾಗಿದ್ದಾರೆ. ಭಾನುವಾರವಷ್ಟೇ ಬೆಂಗಳೂರಿನಲ್ಲಿ ಕೊರೋನಾಗೆ ನಾಲ್ವರು ಬಲಿಯಾಗಿದ್ದಾರೆ.

ಬೆಂಗಳೂರು(ಜೂ.15): ಕೊರೋನಾ ವಿಷವ್ಯೂಹದಲ್ಲಿ ಬೆಂಗಳೂರು ಸಿಲುಕಿದ್ದು, ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಕೊರೋನಾ ಹೆಮ್ಮಾರಿಗೆ ಬಲಿಯಾದವರ ಪೈಕಿ ಸಿಲಿಕಾನ್ ಸಿಟಿಗೆ ಸಿಂಹಪಾಲು.

ಸಾವಿನ ಸಂಕೋಲೆಯಲ್ಲಿ ಬೆಂಗಳೂರು ಸಿಲುಕಿಕೊಳ್ಳಲಾರಂಭಿಸಿದೆ. ಕಳೆದ ಏಳು ದಿನದಲ್ಲಿ ಬೆಂಗಳೂರಿನಲ್ಲಿ ಬರೋಬ್ಬರಿ 22 ಮಂದಿ ಕೋವಿಡ್ 19 ಹೆಮ್ಮಾರಿಗೆ ಬಲಿಯಾಗಿದ್ದಾರೆ. ಭಾನುವಾರವಷ್ಟೇ ಬೆಂಗಳೂರಿನಲ್ಲಿ ಕೊರೋನಾಗೆ ನಾಲ್ವರು ಬಲಿಯಾಗಿದ್ದಾರೆ.

ಇನ್ನು ಶನಿವಾರ(ಜೂ.15) ಒಂದೇ ದಿನ ಬೆಂಗಳೂರಿನಲ್ಲಿ ಅತಿಹೆಚ್ಚು(07) ಮಂದಿ ಕೊರೋನಾಗೆ ಬಲಿಯಾಗಿದ್ದರು. ಇತ್ತೀಚಿನ ದಿನಗಳಲ್ಲಿ ಸೋಂಕಿನ ಪ್ರಮಾಣದ ಜತೆಗೆ ಸಾವಿನ ಪ್ರಮಾಣ ಕೂಡಾ ಹೆಚ್ಚಾಗುತ್ತಿರುವುದು ಜನತೆಯ ಆತಂಕಕ್ಕೆ ಕಾರಣವಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ
 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!