ಡೆಡ್ಲಿ ಕೊರೋನಾಗೆ ವಾರದಲ್ಲಿ ಬೆಂಗಳೂರಲ್ಲಿ 22 ಬಲಿ..!

ಡೆಡ್ಲಿ ಕೊರೋನಾಗೆ ವಾರದಲ್ಲಿ ಬೆಂಗಳೂರಲ್ಲಿ 22 ಬಲಿ..!

Suvarna News   | Asianet News
Published : Jun 15, 2020, 11:36 AM ISTUpdated : Jun 15, 2020, 11:48 AM IST

ಸಾವಿನ ಸಂಕೋಲೆಯಲ್ಲಿ ಬೆಂಗಳೂರು ಸಿಲುಕಿಕೊಳ್ಳಲಾರಂಭಿಸಿದೆ. ಕಳೆದ ಏಳು ದಿನದಲ್ಲಿ ಬೆಂಗಳೂರಿನಲ್ಲಿ ಬರೋಬ್ಬರಿ 22 ಮಂದಿ ಕೋವಿಡ್ 19 ಹೆಮ್ಮಾರಿಗೆ ಬಲಿಯಾಗಿದ್ದಾರೆ. ಭಾನುವಾರವಷ್ಟೇ ಬೆಂಗಳೂರಿನಲ್ಲಿ ಕೊರೋನಾಗೆ ನಾಲ್ವರು ಬಲಿಯಾಗಿದ್ದಾರೆ.

ಬೆಂಗಳೂರು(ಜೂ.15): ಕೊರೋನಾ ವಿಷವ್ಯೂಹದಲ್ಲಿ ಬೆಂಗಳೂರು ಸಿಲುಕಿದ್ದು, ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಕೊರೋನಾ ಹೆಮ್ಮಾರಿಗೆ ಬಲಿಯಾದವರ ಪೈಕಿ ಸಿಲಿಕಾನ್ ಸಿಟಿಗೆ ಸಿಂಹಪಾಲು.

ಸಾವಿನ ಸಂಕೋಲೆಯಲ್ಲಿ ಬೆಂಗಳೂರು ಸಿಲುಕಿಕೊಳ್ಳಲಾರಂಭಿಸಿದೆ. ಕಳೆದ ಏಳು ದಿನದಲ್ಲಿ ಬೆಂಗಳೂರಿನಲ್ಲಿ ಬರೋಬ್ಬರಿ 22 ಮಂದಿ ಕೋವಿಡ್ 19 ಹೆಮ್ಮಾರಿಗೆ ಬಲಿಯಾಗಿದ್ದಾರೆ. ಭಾನುವಾರವಷ್ಟೇ ಬೆಂಗಳೂರಿನಲ್ಲಿ ಕೊರೋನಾಗೆ ನಾಲ್ವರು ಬಲಿಯಾಗಿದ್ದಾರೆ.

ಇನ್ನು ಶನಿವಾರ(ಜೂ.15) ಒಂದೇ ದಿನ ಬೆಂಗಳೂರಿನಲ್ಲಿ ಅತಿಹೆಚ್ಚು(07) ಮಂದಿ ಕೊರೋನಾಗೆ ಬಲಿಯಾಗಿದ್ದರು. ಇತ್ತೀಚಿನ ದಿನಗಳಲ್ಲಿ ಸೋಂಕಿನ ಪ್ರಮಾಣದ ಜತೆಗೆ ಸಾವಿನ ಪ್ರಮಾಣ ಕೂಡಾ ಹೆಚ್ಚಾಗುತ್ತಿರುವುದು ಜನತೆಯ ಆತಂಕಕ್ಕೆ ಕಾರಣವಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ
 

47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?