ಡೆಡ್ಲಿ ಕೊರೋನಾಗೆ ವಾರದಲ್ಲಿ ಬೆಂಗಳೂರಲ್ಲಿ 22 ಬಲಿ..!

ಡೆಡ್ಲಿ ಕೊರೋನಾಗೆ ವಾರದಲ್ಲಿ ಬೆಂಗಳೂರಲ್ಲಿ 22 ಬಲಿ..!

Suvarna News   | Asianet News
Published : Jun 15, 2020, 11:36 AM ISTUpdated : Jun 15, 2020, 11:48 AM IST

ಸಾವಿನ ಸಂಕೋಲೆಯಲ್ಲಿ ಬೆಂಗಳೂರು ಸಿಲುಕಿಕೊಳ್ಳಲಾರಂಭಿಸಿದೆ. ಕಳೆದ ಏಳು ದಿನದಲ್ಲಿ ಬೆಂಗಳೂರಿನಲ್ಲಿ ಬರೋಬ್ಬರಿ 22 ಮಂದಿ ಕೋವಿಡ್ 19 ಹೆಮ್ಮಾರಿಗೆ ಬಲಿಯಾಗಿದ್ದಾರೆ. ಭಾನುವಾರವಷ್ಟೇ ಬೆಂಗಳೂರಿನಲ್ಲಿ ಕೊರೋನಾಗೆ ನಾಲ್ವರು ಬಲಿಯಾಗಿದ್ದಾರೆ.

ಬೆಂಗಳೂರು(ಜೂ.15): ಕೊರೋನಾ ವಿಷವ್ಯೂಹದಲ್ಲಿ ಬೆಂಗಳೂರು ಸಿಲುಕಿದ್ದು, ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಕೊರೋನಾ ಹೆಮ್ಮಾರಿಗೆ ಬಲಿಯಾದವರ ಪೈಕಿ ಸಿಲಿಕಾನ್ ಸಿಟಿಗೆ ಸಿಂಹಪಾಲು.

ಸಾವಿನ ಸಂಕೋಲೆಯಲ್ಲಿ ಬೆಂಗಳೂರು ಸಿಲುಕಿಕೊಳ್ಳಲಾರಂಭಿಸಿದೆ. ಕಳೆದ ಏಳು ದಿನದಲ್ಲಿ ಬೆಂಗಳೂರಿನಲ್ಲಿ ಬರೋಬ್ಬರಿ 22 ಮಂದಿ ಕೋವಿಡ್ 19 ಹೆಮ್ಮಾರಿಗೆ ಬಲಿಯಾಗಿದ್ದಾರೆ. ಭಾನುವಾರವಷ್ಟೇ ಬೆಂಗಳೂರಿನಲ್ಲಿ ಕೊರೋನಾಗೆ ನಾಲ್ವರು ಬಲಿಯಾಗಿದ್ದಾರೆ.

ಇನ್ನು ಶನಿವಾರ(ಜೂ.15) ಒಂದೇ ದಿನ ಬೆಂಗಳೂರಿನಲ್ಲಿ ಅತಿಹೆಚ್ಚು(07) ಮಂದಿ ಕೊರೋನಾಗೆ ಬಲಿಯಾಗಿದ್ದರು. ಇತ್ತೀಚಿನ ದಿನಗಳಲ್ಲಿ ಸೋಂಕಿನ ಪ್ರಮಾಣದ ಜತೆಗೆ ಸಾವಿನ ಪ್ರಮಾಣ ಕೂಡಾ ಹೆಚ್ಚಾಗುತ್ತಿರುವುದು ಜನತೆಯ ಆತಂಕಕ್ಕೆ ಕಾರಣವಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!