ಚಾಮರಾಜನಗರದಲ್ಲಿ 24 ಸಾವುಗಳು ಆಕ್ಸಿಜನ್ ಕೊರತೆಯಿಂದಲ್ಲ: ಸುರೇಶ್ ಕುಮಾರ್

ಚಾಮರಾಜನಗರದಲ್ಲಿ 24 ಸಾವುಗಳು ಆಕ್ಸಿಜನ್ ಕೊರತೆಯಿಂದಲ್ಲ: ಸುರೇಶ್ ಕುಮಾರ್

Suvarna News   | Asianet News
Published : May 03, 2021, 03:29 PM ISTUpdated : May 03, 2021, 03:37 PM IST

ಚಾಮರಾಜನಗರದಲ್ಲಿ ಅಕ್ಸಿಜನ್ ಎಮರ್ಜೆನ್ಸಿಯಿಂದಾಗಿ 24 ಗಂಟೆಗಳಲ್ಲಿ 24 ಮಂದಿ ಸಾವನ್ನಪ್ಪಿರುವ ದುರಂತ ನಡೆದಿದೆ. ಮೃತರ ಸಂಬಂಧಿಕರ, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. 

ಬೆಂಗಳೂರು (ಮೇ. 03): ಚಾಮರಾಜನಗರದಲ್ಲಿ ಅಕ್ಸಿಜನ್ ಎಮರ್ಜೆನ್ಸಿಯಿಂದಾಗಿ 24 ಗಂಟೆಗಳಲ್ಲಿ 24 ಮಂದಿ ಸಾವನ್ನಪ್ಪಿರುವ ದುರಂತ ನಡೆದಿದೆ. ಮೃತರ ಸಂಬಂಧಿಕರ, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. 

'ಈ ದುರಂತ ನಮಗೂ ಬಹಳ ದುಃಖ ತಂದಿದೆ. ಕುಟುಂಬಸ್ಥರ ನೋವು ನಮಗೂ ಅರ್ಥ ಆಗುತ್ತದೆ. 24 ಸಾವುಗಳು ಆಮ್ಲಜನಕ ಕೊರತೆಯಿಂದ ಆಗಿದ್ದಲ್ಲ. ಮೃತರು ಯಾವ ಸ್ಥಿತಿಯಲ್ಲಿ ಆಸ್ಪತ್ರೆಗೆ ಬಂದಿದ್ದರು..? ಅವರ ಸಮಸ್ಯೆ ಏನಾಗಿತ್ತು..? ಎಂದು ವರದಿ ಕೇಳಿದ್ದೇವೆ. ಈಗಿರುವ ಮಾಹಿತಿ ಪ್ರಕಾರ, ನಿನ್ನೆ ರಾತ್ರಿ 12.30 - 2 ಗಂಟೆಯವರೆಗೆ ಅಕ್ಸಿಜನ್ ಕೊರತೆಯಾಗಿದೆ. ಕೂಡಲೇ ನಾವು ಆಕ್ಸಿಜನ್‌ಗೆ ವ್ಯವಸ್ಥೆ ಮಾಡಿದೆವು. ಮೈಸೂರಿಂದ ಬರುವಾಗ ವಿಳಂಬವಾಯಿತು' ಎಂದು ಸ್ಪಷ್ಟನೆ ನೀಡಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!